Select Your Language

Notifications

webdunia
webdunia
webdunia
webdunia

ಮನಸ್ಸಿಗೆ ಶಾಂತಿ ನೆಮ್ಮದಿ ಇಲ್ಲದಿದ್ದಾಗ ಸೋಮವಾರ ಹೀಗೆ ಮಾಡಿ

ಮನಸ್ಸಿಗೆ ಶಾಂತಿ ನೆಮ್ಮದಿ ಇಲ್ಲದಿದ್ದಾಗ ಸೋಮವಾರ ಹೀಗೆ ಮಾಡಿ
ಬೆಂಗಳೂರು , ಸೋಮವಾರ, 3 ಡಿಸೆಂಬರ್ 2018 (13:37 IST)
ಬೆಂಗಳೂರು : ಹೆಚ್ಚಿನವರಿಗೆ ಆಲಸ್ಯ, ನಿರುತ್ಸಾಹ, ಬೇಜಾರು ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಜಾತಕದಲ್ಲಿ ಚಂದ್ರನ ಸ್ಥಿತಿ ಸರಿಯಾಗಿಲ್ಲದಿರುವುದು.


ಚಂದ್ರ ಮನಸ್ಕಾರಕ. ಹಾಗೇ ಆತನು ಸೋಮವಾರಕ್ಕೆ ಅಧಿಪತಿ. ಜಾತಕದಲ್ಲಿ ಚಂದ್ರನ ಸ್ಥಿತಿ ಸರಿಯಾಗಿಲ್ಲದಿದ್ದಾಗ ನೀವು ಸೋಮವಾರ ಯಾವುದೇ ಕೆಲಸ ಮಾಡಿದರೂ ಅದರಲ್ಲಿ ಯಶಸ್ಸು ಕಾಣುವುದಿಲ್ಲ.


ಇಂತವರು ಸೋಮವಾರದಂದು ಶಿವನ ಆರಾಧನೆ ಹಾಗೂ ಚಂದ್ರನ ಆರಾಧನೆ ಮಾಡುವುದರಿಂದ ಇದಕ್ಕೆ ಪರಿಹಾರ ಕಂಡುಕೊಳ್ಳಬಹುದು.    


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

Share this Story:

Follow Webdunia kannada

ಮುಂದಿನ ಸುದ್ದಿ

ಋಣಬಾಧೆ, ಶತ್ರುಬಾಧೆ ದೂರವಾಗಲು ಮಂಗಳವಾರ ಸುಬ್ರಹ್ಮಣ್ಯ ಸ್ವಾಮಿಗೆ ಇದನ್ನು ಅರ್ಪಿಸಿ