Select Your Language

Notifications

webdunia
webdunia
webdunia
webdunia

ವಾಸ್ತುವಿನಿಂದ ಆರ್ಥಿಕ ಸಮಸ್ಯೆ ನಿವಾರಿಸಿಕೊಳ್ಳುವುದು ಹೇಗೆ ಗೊತ್ತಾ…?

ವಾಸ್ತುವಿನಿಂದ ಆರ್ಥಿಕ ಸಮಸ್ಯೆ ನಿವಾರಿಸಿಕೊಳ್ಳುವುದು ಹೇಗೆ ಗೊತ್ತಾ…?
ಬೆಂಗಳೂರು , ಗುರುವಾರ, 1 ಮಾರ್ಚ್ 2018 (06:45 IST)
ಬೆಂಗಳೂರು: ವಾಸ್ತು  ಕೂಡ ನಮ್ಮ ಜೀವನದ ಮೇಲೆ ತುಂಬ ಪರಿಣಾಮ ಬೀರುತ್ತದೆ. ಮನೆಯಲ್ಲಿ ಸರಿಯಾದ ವಾಸ್ತುವಿಲ್ಲದಿದ್ದರೆ, ನೆಮ್ಮದಿ ಇರುವುದಿಲ್ಲ, ಜತೆಗೆ ಏನೇ ಕೆಲಸ ಕೈಗೊಂಡರೂ ಅದು ಸರಿಯಾಗಿ ನೇರವೇರುವುದಿಲ್ಲ. ಹಾಗಾಗಿ ಒಳ್ಳೆಯ ವಾಸ್ತು ಕೂಡ ನಿಮ್ಮ ಆರ್ಥಿಕ ಸಮಸ್ಯೆ ನಿವಾರಿಸುತ್ತದೆ.


ನಿಮ್ಮ ಮನೆಯ ಹತ್ತಿರ ಉತ್ತರದಿಂದ ಪೂರ್ವ ದಿಕ್ಕಿಗೆ ಹರಿಯುವ ನೀರು ಇದ್ದರೆ ತುಂಬ ಒಳ್ಳೆಯದು.
ಕೆಲವು ದೇವತೆಗಳ ಫೋಟೊಗಳನ್ನು, ಕನ್ನಡಿಗಳನ್ನು ಸೂಕ್ತ ಸ್ಥಳದಲ್ಲಿ ಇರಿಸುವುದರಿಂದ ಆರ್ಥಿಕ ಲಾಭ ಸಾಧ್ಯ.
ಇನ್ನು ದಕ್ಷಿಣ ದಿಕ್ಕಿನಲ್ಲಿ ಕೊಳವೆ ಬಾವಿ ಇದ್ದರೆ ಅದು ಆರ್ಥಿಕ ಶಕ್ತಿಗೆ ಸಮಸ್ಯೆ ಉಂಟುಮಾಡುತ್ತದೆ.
ಮನೆ ಅಥವಾ ಫ್ಯಾಕ್ಟರಿಯ ಈಶಾನ್ಯ ಭಾಗದಲ್ಲಿ ನೀರಿನ ಚಿಲುಮೆ ಇದ್ದರೆ ಇದು ನಿಮ್ಮ ಅದೃಷ್ಟವನ್ನು ಖುಲಾಯಿಸುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮೃತ್ಯುಂಜಯ ಮಂತ್ರವನ್ನು ಪಠಿಸಿದರೆ ಸಿಗುವ ಲಾಭವೇನು ಗೊತ್ತಾ…?