Select Your Language

Notifications

webdunia
webdunia
webdunia
webdunia

ಒಳ್ಳೆ ಕೆಲಸ ಮಾಡುವ ಮುನ್ನ ಈ ಮಂತ್ರವನ್ನು ಜಪಿಸಿದರೆ ಯಶಸ್ಸು ನಿಮ್ಮ ಪಾಲಾಗುವುದು ಖಂಡಿತ

ಒಳ್ಳೆ ಕೆಲಸ ಮಾಡುವ ಮುನ್ನ ಈ ಮಂತ್ರವನ್ನು ಜಪಿಸಿದರೆ ಯಶಸ್ಸು ನಿಮ್ಮ ಪಾಲಾಗುವುದು ಖಂಡಿತ
ಬೆಂಗಳೂರು , ಶನಿವಾರ, 1 ಡಿಸೆಂಬರ್ 2018 (13:53 IST)
ಬೆಂಗಳೂರು : ಎಲ್ಲರೂ ಪ್ರತಿದಿನ ದೇವರ ಪೂಜೆ ಮಾಡಿ ನೈವೇದ್ಯವನ್ನು ಅರ್ಪಿಸುತ್ತಾರೆ. ಇದರಿಂದ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಸಂಪತ್ತು ನೆಲೆಸಿರುತ್ತದೆ. ಆದರೆ ಕೆಲವೊಮ್ಮೆ ಈ ರೀತಿ ಪೂಜೆ ಮಾಡಲು ಆಗುವುದಿಲ್ಲ. ಅಂತವರು ಬೇಸರ ಪಡುವ ಅಗತ್ಯವಿಲ್ಲ.


“ಓಂ ಹ್ರೀಂ ಸಕಲ ಕಾರ್ಯ ಸಿದ್ಧಿ ಕರಾಯ ಶ್ರೀ ವರ್ತಮಾನಾಯ ನಮಃ” ಈ ಮಂತ್ರವನ್ನು 10 ನಿಮಿಷಗಳ ಕಾಲ ಮನಸ್ಸಿನಲ್ಲಿ ಸ್ಮರಿಸಿಕೊಳ್ಳಿ . ಹೀಗೆ ಮಾಡಿದರೆ ಸಾಕು ಪ್ರತಿದಿನ ಪೂಜೆ ಮಾಡಿದಷ್ಟು ಪ್ರತಿಫಲ ದೊರೆಯುತ್ತದೆ ಎಂದು ಪಂಡಿತರು ಹೇಳುತ್ತಾರೆ.
ಹಾಗೇ ಈ ಮಂತ್ರವನ್ನು ನಮ್ಮ ಕೆಲಸ ಪ್ರಾರಂಭಿಸುವ ಮುನ್ನ ಅಥವಾ ಕೆಲಸ ಮಾಡುವಾಗ ಜಪಿಸಿದರೆ ಸರ್ವ ಶುಭ ಫಲಗಳು ದೊರೆಯುತ್ತದೆ. ಈ ಮಂತ್ರವನ್ನು ಉದ್ಯೋಗಸ್ಥರು, ವ್ಯಾಪಾರಸ್ಥರು ಜಪಿಸುವುದರಿಂದ ಅವರ ಕಾರ್ಯದಲ್ಲಿ ಅಭಿವೃದ್ಧಿ ಕಾಣುತ್ತಾರೆ ಎಂದು ಹೇಳುತ್ತಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹೀಗಿದೆ ನೋಡಿ ಇಂದಿನ ನಿಮ್ಮ ರಾಶಿ ಭವಿಷ್ಯ