Webdunia - Bharat's app for daily news and videos

Install App

ಸುಶಾಂತ್ ಸಿಂಗ್ ನಾಗಾಲ್ಯಾಂಡ್ ನ ಪ್ರವಾಹ ಪೀಡಿತರ ನಿಧಿಗೆ ನೀಡಿದ ಹಣವೆಷ್ಟು ಗೊತ್ತಾ?

Webdunia
ಶುಕ್ರವಾರ, 7 ಸೆಪ್ಟಂಬರ್ 2018 (06:52 IST)
ಮುಂಬೈ  : ನಟ ಸುಶಾಂತ್ ಸಿಂಗ್ ರಜಪೂತ್ ನಾಗಾಲ್ಯಾಂಡ್ ಪ್ರವಾಹ ಪೀಡಿತರಿಗೆ ಸಹಾಯಹಸ್ತ ಚಾಚುವ ಮೂಲಕ ಮಾನವೀಯತೆ ಮೆರೆದಿದ್ದಾರೆ.


ಸುಶಾಂತ್ ಸಿಂಗ್ ಈ ಹಿಂದೆ ನೆರೆ ಪೀಡಿತ ಕೇರಳ ರಾಜ್ಯಕ್ಕೆ ಒಂದು ಕೋಟಿ ರೂ. ನೀಡುವುದರ ಮೂಲಕ ನೆರವಾಗಿದ್ದರು. ಇದೀಗ  ನಾಗಾಲ್ಯಾಂಡ್ ನಲ್ಲಿ ಉಂಟಾದ ಪ್ರವಾಹಕ್ಕೆ 50 ಸಾವಿರ ಜನ ನಿರಾಶ್ರಿತರಾಗಿದ್ದು, ಈ ಸುದ್ದಿ ತಿಳಿದ ನಟ ಸುಶಾಂತ್ ಸಿಂಗ್ ಇದೀಗ ನಾಗಾಲ್ಯಾಂಡ್ ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಮುಖ್ಯ ಮಂತ್ರಿ ನೀಫಿಯು ರಿಯೊ ರನ್ನು ಭೇಟಿ ಮಾಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1.25 ಕೋಟಿ ದೇಣಿಗೆ ನೀಡಿದ್ದಾರೆ.


ಸುಶಾಂತ್ ದೇಣಿಗೆ ನೀಡಿದ ಫೋಟೋವನ್ನು, ಮುಖ್ಯಮಂತ್ರಿ ನೀಫಿಯು ರಿಯೊ ಟ್ವಿಟರ್ ನಲ್ಲಿ ಹಾಕಿಕೊಂಡಿದ್ದಾರೆ. ಅಲ್ಲದೆ ಸುಶಾಂತ್ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments