Webdunia - Bharat's app for daily news and videos

Install App

ಅಧಿಕಾರಿಗಳು ಒಪ್ಪಿದರೆ ಇಂದೇ ಶ್ರೀದೇವಿ ಮೃತದೇಹ ಭಾರತಕ್ಕೆ

Webdunia
ಮಂಗಳವಾರ, 27 ಫೆಬ್ರವರಿ 2018 (08:56 IST)
ನವದೆಹಲಿ: ದುಬೈನಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿದ ಬಾಲಿವುಡ್ ನಟಿ ಶ್ರೀದೇವಿ ಮೃತದೇಹ ಮರಣೋತ್ತರ ಪರೀಕ್ಷೆ ಮುಗಿದಿದ್ದು ಇತರ ಔಪಚಾರಿಕ ಪ್ರಕ್ರಿಯೆಗಳು ಮುಗಿದರೆ ಇಂದೇ ಭಾರತಕ್ಕೆ ಆಗಮಿಸಲಿದೆ.
 

ನಿನ್ನೆ ತವರಿಗೆ ಶ್ರೀದೇವಿ ಮೃತದೇಹ ಬರುತ್ತದೆಂಬ ಸುದ್ದಿಗಳಿತ್ತಾದರೂ ಸಾವಿನ ಕುರಿತಾದ ಕಾರಣಗಳ ವಿಚಾರಣೆ, ಇತರ ಪ್ರಯೋಗಾಲಯ ಪರೀಕ್ಷೆ ಹಿನ್ನಲೆಯಲ್ಲಿ ಆಗಮನವಾಗಿರಲಿಲ್ಲ.

ಈಗಾಗಲೇ ಶ್ರೀದೇವಿ ಮೃತದೇಹ ಕರೆತರಲು 17 ಸೀಟ್ ಗಳ ಉದ್ಯಮಿ ಅನಿಲ್ ಅಂಬಾನಿ ಅವರ ಖಾಸಗಿ ಜೆಟ್ ವಿಮಾನ ದುಬೈ ತಲುಪಿದೆ. ದುಬೈ ಪೊಲೀಸರ ವಿಚಾರಣೆ ಪೂರ್ಣಗೊಂಡು ಅನುಮತಿ ದೊರಕಿದರೆ ಇಂದೇ ಶ್ರೀದೇವಿ ಮೃತದೇಹ ಭಾರತಕ್ಕೆ ಮರಳಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments