Webdunia - Bharat's app for daily news and videos

Install App

ಶ್ರೀದೇವಿ ಮೃತದೇಹ ಭಾರತಕ್ಕೆ ಇನ್ನೂ ಬಂದಿಲ್ಲವೇಕೆ?

Webdunia
ಸೋಮವಾರ, 26 ಫೆಬ್ರವರಿ 2018 (09:13 IST)
ಮುಂಬೈ: ಶನಿವಾರ ರಾತ್ರಿ ದುಬೈನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಬಾಲಿವುಡ್ ನಟಿ ಶ್ರೀದೇವಿ ಮೃತದೇಹ ಇನ್ನೂ ಭಾರತಕ್ಕೆ ಬಂದಿಲ್ಲ.
 

ಉದ್ಯಮಿ ಅನಿಲ್ ಅಂಬಾನಿಗೆ ಸೇರಿದ ಖಾಸಗಿ ಜೆಟ್ ವಿಮಾನದಲ್ಲಿ ನಿನ್ನೆ ರಾತ್ರಿಯಾ ಶ್ರೀದೇವಿ ಮೃತದೇಹ ಮುಂಬೈಗೆ ಆಗಮನವಾಗಲಿದೆ ಎನ್ನಲಾಗಿತ್ತು. ಆದರೆ ನಿನ್ನೆ ತಲುಪಿರಲಿಲ್ಲ.

ದುಬೈನಲ್ಲಿ ಮರಣೋತ್ತರ ಪರೀಕ್ಷೆ ವಿಧಿ ವಿಧಾನಗಳು ಮುಕ್ತಾಯವಾಗಿದೆ. ಇದಾದ ಬಳಿಕ ಕುಟುಂಬ ಸದಸ್ಯರು ಫೊರೆನ್ಸಿಕ್ ಲ್ಯಾಬ್ ವರದಿಗಾಗಿ ಕಾಯುತ್ತಿದ್ದು, ಅದು ಕೈ ತಲುಪಿದ ಮೇಲೆ ಮುಂಬೈಗೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಇಂದು ಮೃತದೇಹ ಮುಂಬೈಗೆ ಆಗಮನವಾಗಲಿದ್ದು, ಅದಾದ ಬಳಿಕ ಮುಂಬೈನಲ್ಲಿ ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ. ಈ ಸಂದರ್ಭದಲ್ಲಿ ಬಾಲಿವುಡ್ ತಾರೆಯರ ದಂಡೇ ಹಾಜರಿರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments