Select Your Language

Notifications

webdunia
webdunia
webdunia
webdunia

ಸಲ್ಮಾನ್ ಖಾನ್ ಮಾತ್ರ ಶ್ರೀದೇವಿ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತಾಡಲಿಲ್ಲ ಯಾಕೆ?

ಸಲ್ಮಾನ್ ಖಾನ್ ಮಾತ್ರ ಶ್ರೀದೇವಿ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತಾಡಲಿಲ್ಲ ಯಾಕೆ?
ಮುಂಬೈ , ಗುರುವಾರ, 1 ಮಾರ್ಚ್ 2018 (08:37 IST)
ಮುಂಬೈ: ಬಾಲಿವುಡ್ ಮಹಿಳಾ ಸೂಪರ್ ಸ್ಟಾರ್ ಎಂದೇ ಕರೆಯಿಸಿಕೊಂಡಿರುವ ಶ್ರೀದೇವಿ ಸಾವಿಗೆ ಬಾಲಿವುಡ್ ನ ಬಹುತೇಕ ಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದರೂ ಸಲ್ಮಾನ್ ಖಾನ್ ಮಾತ್ರ ಮಾತಾಡಲಿಲ್ಲವೇಕೆ?

ಬೋನಿ ಕಪೂರ್ ಕುಟುಂಬಕ್ಕೆ ಸಮೀಪವರ್ತಿಯಾಗಿರುವ, ಶ್ರೀದೇವಿ ಜತೆ ತೆರೆ ಹಂಚಿಕೊಂಡಿದ್ದ ಸಲ್ಮಾನ್ ನಟಿ ಸಾವಿನ ಬಗ್ಗೆ ಸಾರ್ವಜನಿಕವಾಗಿ ಮಾತಾಡಿಲ್ಲವೇಕೆ ಎಂದು ಹಲವರ ಪ್ರಶ್ನೆಯಾಗಿತ್ತು.

ಮೂಲಗಳ ಪ್ರಕಾರ ಸಲ್ಮಾನ್ ವೈಯಕ್ತಿಕ ವಿಚಾರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಪಡಿಸಲು ಇಷ್ಟಪಡಲಿಲ್ಲ. ಶ್ರೀದೇವಿ ಕುಟುಂಬಕ್ಕೆ ಆಪ್ತರಾಗಿದ್ದ ಸಲ್ಮಾನ್ ಗೆ ಇಂತಹ ಸೂಕ್ಷ್ಮ ವಿಚಾರವನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸುವುದು ಇಷ್ಟವಿರಲಿಲ್ಲ. ಅದೇ ಕಾರಣಕ್ಕೆ ಸುಮ್ಮನಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ನಿಖಿತಾ ತುಕ್ರಾಲ್ ಅವರ ಮಗಳು ಹೇಗಿದ್ದಾಳೆ ನೋಡಿ!