Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್ ಕ್ರಿಕೆಟ್: ಇಂಡೋ-ಪಾಕ್ ಕದನಕ್ಕೆ ಮಹತ್ವದ ಬದಲಾವಣೆ ಮಾಡಿದ ಟೀಂ ಇಂಡಿಯಾ

ಏಷ್ಯಾ ಕಪ್ ಕ್ರಿಕೆಟ್: ಇಂಡೋ-ಪಾಕ್ ಕದನಕ್ಕೆ ಮಹತ್ವದ ಬದಲಾವಣೆ ಮಾಡಿದ ಟೀಂ ಇಂಡಿಯಾ
ದುಬೈ , ಬುಧವಾರ, 19 ಸೆಪ್ಟಂಬರ್ 2018 (16:38 IST)
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ನಿನ್ನೆ ನಡೆದ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಇಂದಿನ ತಂಡದಲ್ಲಿ ನಿರೀಕ್ಷೆಯಂತೇ ಟೀಂ ಇಂಡಿಯಾ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಶ್ರಾದ್ಧೂಲ್ ಠಾಕೂರ್ ಮತ್ತು ಖಲೀಲ್ ಮೊಹಮ್ಮದ್ ಸ್ಥಾನಕ್ಕೆ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಲಾಗಿದೆ.

ಅಚ್ಚರಿಯೆಂದರೆ ದಿನೇಶ್ ಕಾರ್ತಿಕ್ ಬದಲಿಗೆ ಮಹತ್ವದ ಪಂದ್ಯಕ್ಕೆ ಕೆಎಲ್ ರಾಹುಲ್ ಗೆ ಅವಕಾಶ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಹುಸಿಯಾಗಿದೆ. ಅಷ್ಟೇನೂ ಫಾರ್ಮ್ ನಲ್ಲಿಲ್ಲದ ಕಾರ್ತಿಕ್ ಗೆ ಅವಕಾಶ ನೀಡಿರುವ ರೋಹಿತ್ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯಕ್ಕೆ ಮೊದಲು ಸಾನಿಯಾ ಮಿರ್ಜಾ ಟ್ವಿಟರ್ ಬಂದ್ ಮಾಡಿದ್ದೇಕೆ?!