Select Your Language

Notifications

webdunia
webdunia
webdunia
webdunia

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಬೃಹತ್ ಮುನ್ನಡೆ

ರಣಜಿ ಟ್ರೋಫಿ ಕ್ರಿಕೆಟ್: ಕರ್ನಾಟಕಕ್ಕೆ ಬೃಹತ್ ಮುನ್ನಡೆ
ನಾಗ್ಪುರ , ಶುಕ್ರವಾರ, 8 ಡಿಸೆಂಬರ್ 2017 (16:54 IST)
ನಾಗ್ಪುರ: ಮುಂಬೈ ವಿರುದ್ಧ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 222 ರನ್ ಗಳ ಬೃಹತ್ ಮುನ್ನಡೆ ಸಾಧಿಸಿತು.
 

ದ್ವಿತೀಯ ದಿನದಂತ್ಯಕ್ಕೆ ಕರ್ನಾಟಕ 6 ವಿಕೆಟ್ ನಷ್ಟಕ್ಕೆ 395 ರನ್ ಗಳಿಸಿದೆ. ಸದ್ಯಕ್ಕೆ ಕ್ರೀಸ್ ನಲ್ಲಿ 80 ರನ್ ಗಳಿಸಿರುವ ಶ್ರೇಯಸ್ ಗೋಪಾಲ್ ಮತ್ತು 31 ರನ್ ಗಳಿಸಿರುವ ನಾಯಕ ವಿನಯ್ ಕುಮಾರ್ ಇದ್ದಾರೆ. ಇದಕ್ಕೂ ಮೊದಲು ಸಿ ಗೌತಮ್ 79 ರನ್ ಗಳಿಸಿ ಔಟಾಗಿದ್ದಾರೆ.

ಮುಂಬೈ ಪರ ಶಿವಂ ದುಬೆ 5 ವಿಕೆಟ್ ಕಬಳಿಸಿ ಗಮನ ಸೆಳೆದರು. ಒಟ್ಟಾರೆಯಾಗಿ ಎರಡನೇ ದಿನವೂ ಕರ್ನಾಟಕದ ಆಟಗಾರರು ಸಂಪೂರ್ಣ ಮೇಲುಗೈ ಸಾಧಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಖ ಮುಚ್ಚಿಕೊಂಡು ಸ್ವಿಜರ್ ಲ್ಯಾಂಡ್ ವಿಮಾನ ಹತ್ತಿದ ವಿರಾಟ್ ಕೊಹ್ಲಿ!