Select Your Language

Notifications

webdunia
webdunia
webdunia
webdunia

ಕೋಚ್ ರವಿಶಾಸ್ತ್ರಿಯನ್ನು ಕಿತ್ತೊಗೆಯಲು ಒತ್ತಾಯಿಸಿದ ಟೀಂ ಇಂಡಿಯಾ ಕ್ರಿಕೆಟಿಗ!

ಕೋಚ್ ರವಿಶಾಸ್ತ್ರಿಯನ್ನು ಕಿತ್ತೊಗೆಯಲು ಒತ್ತಾಯಿಸಿದ ಟೀಂ ಇಂಡಿಯಾ ಕ್ರಿಕೆಟಿಗ!
ಮುಂಬೈ , ಮಂಗಳವಾರ, 18 ಸೆಪ್ಟಂಬರ್ 2018 (09:09 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಹೀನಾಯ ಸರಣಿ ಸೋಲಿನ ನಂತರ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಯನ್ನು ವಜಾಗೊಳಿಸಲು ಮಾಜಿ ಕ್ರಿಕೆಟಿಗರ ಒತ್ತಾಯ ಹೆಚ್ಚುತ್ತಿದೆ. ಇದೀಗ ಆ ಸಾಲಿಗೆ ಮತ್ತೊಮ್ಮೆ ಹಿರಿಯ ಕ್ರಿಕೆಟಿಗ ಸೇರ್ಪಡೆಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧ ಸರಣಿ ಸೋಲಿನ ಬಳಿಕ ಮಾಜಿ ನಾಯಕ ಸೌರವ್ ಗಂಗೂಲಿ,  ವೀರೇಂದ್ರ ಸೆಹ್ವಾಗ್ ರವಿಶಾಸ್ತ್ರಿ ಕಾರ್ಯ ವೈಖರಿಯನ್ನು ಪ್ರಶ್ನಿಸಿದ್ದರು. ಇದೀಗ ಹಿರಿಯ ಕ್ರಿಕೆಟಿಗ ಚೇತನ್ ಚೌಹಾನ್ ಕೂಡಾ ಅದೇ ಅಭಿಪ್ರಾಯಪಟ್ಟಿದ್ದಾರೆ.

ಅಷ್ಟೇ ಅಲ್ಲದೆ, ಟೀಂ ಇಂಡಿಯಾ ಕೋಚ್ ಹುದ್ದೆಯಿಂದ ರವಿಶಾಸ್ತ್ರಿಯನ್ನು ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ರವಿಶಾಸ್ತ್ರಿ ಕಾಮೆಂಟರಿ ಹೇಳುವುದರಲ್ಲಿ ಎಕ್ಸ್ ಪರ್ಟ್. ಅವರನ್ನು ಕೋಚ್ ಹುದ್ದೆಯಿಂದ ವಜಾಗೊಳಿಸಿ ಅವರ ಇಷ್ಟದ ಕಾಮೆಂಟರಿ ಹೇಳಲು ಬಿಡಿ ಎಂದು ಚೌಹಾನ್ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಆಡದ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗರಿಗೆ ಎಚ್ಚರಿಕೆ ನೀಡಿದ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್