Select Your Language

Notifications

webdunia
webdunia
webdunia
webdunia

ನಾಲಿಗೆ ಹರಿಬಿಟ್ಟಿದ್ದಕ್ಕೆ ಕೆಕೆಆರ್ ನಾಯಕ ನಿತೀಶ್ ಗೆ ದಂಡ

ನಾಲಿಗೆ ಹರಿಬಿಟ್ಟಿದ್ದಕ್ಕೆ ಕೆಕೆಆರ್ ನಾಯಕ ನಿತೀಶ್ ಗೆ ದಂಡ
ಮುಂಬೈ , ಮಂಗಳವಾರ, 18 ಏಪ್ರಿಲ್ 2023 (08:50 IST)
ಮುಂಬೈ: ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ನಾಯಕ ನಿತೀಶ್ ರಾಣಾಗೆ ಮಾತಿನ ಚಕಮಕಿ ನಡೆಸಿದ್ದಕ್ಕೆ ದಂಡದ ಬರೆ ಸಿಕ್ಕಿದೆ.

ಕೆಕೆಆರ್ ನಾಯಕ ನಿತೀಶ್ ರಾಣಾ ಮುಂಬೈ ಇಂಡಿಯನ್ಸ್ ನಾಯಕ ಸೂರ್ಯಕುಮಾರ್ ಯಾದವ್ ಜೊತೆ ಮೈದಾನದಲ್ಲಿ ಮಾತಿನ ಚಕಮಕಿ ನಡೆಸಿದ್ದರು. ಈ ಕಾರಣಕ್ಕೆ ಅವರಿಗೆ ಶೇ.25 ರಷ್ಟು ಸಂಭಾವನೆ ಕಡಿತದ ಶಿಕ್ಷೆ ನೀಡಲಾಗಿದೆ.

ಇನ್ನು, ಇದೇ ಪಂದ್ಯದಲ್ಲಿ ಮುಂಬೈ ನಿಧಾನಗತಿಯ ಓವರ್ ಮಾಡಿದ್ದಕ್ಕೆ ಮುಂಬೈ ನಾಯಕ ಸೂರ್ಯಕುಮಾರ್ ಯಾದವ್ ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ 2023: ಮುಂಬೈ ಇಂಡಿಯನ್ಸ್, ಹೈದರಾಬಾದ್ ನಡುವೆ ಇಂದಿನ ಪಂದ್ಯ