Webdunia - Bharat's app for daily news and videos

Install App

ಕನ್ನಡಿಗ ಕರುಣ್ ನಾಯರ್ ವಿಚಾರದಲ್ಲಿ ವಿವಾದಕ್ಕೀಡಾದ ವಿರಾಟ್ ಕೊಹ್ಲಿ

Webdunia
ಶನಿವಾರ, 8 ಸೆಪ್ಟಂಬರ್ 2018 (09:56 IST)
ದಿ ಓವಲ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯಕ್ಕೆ ಕನ್ನಡಿಗ ಬ್ಯಾಟ್ಸ್ ಮನ್ ಕರುಣ್ ನಾಯರ್ ಕಡೆಗಣಿಸಿ ಹನುಮ ವಿಹಾರಿಗೆ ಚೊಚ್ಚಲ ಟೆಸ್ಟ್ ಆಡಲು ಅವಕಾಶ ಕೊಟ್ಟ ನಾಯಕ ವಿರಾಟ್ ಕೊಹ್ಲಿ ನಿರ್ಧಾರ ವಿವಾದಕ್ಕೆ ಕಾರಣವಾಗಿದೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ತ್ರಿಶತಕ ಭಾರಿಸಿದ ದ್ವಿತೀಯ ಬ್ಯಾಟ್ಸ್ ಮನ್ ಆಗಿರುವ ಕರುಣ್ ತಂಡಕ್ಕೆ ಆಯ್ಕೆಯಾಗಿದ್ದರೂ ಇದುವರೆಗೆ ಆಡುವ ಅವಕಾಶ ಪಡೆದಿಲ್ಲ. ಇಂತಹ ಪ್ರತಿಭಾವಂತನ ಬದಲು ಈಗಷ್ಟೇ ತಂಡಕ್ಕೆ ಆಯ್ಕೆಯಾಗಿರುವ ಹನುಮ ವಿಹಾರಿಯನ್ನು ಆಯ್ಕೆ ಮಾಡಿರುವುದು ಯಾಕೆ ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್, ಕಾಮೆಂಟೇಟರ್ ಹರ್ಷ ಭೋಗ್ಲೆ ಸೇರಿದಂತೆ ಅಭಿಮಾನಿಗಳೂ ಪ್ರಶ್ನಿಸುತ್ತಿದ್ದಾರೆ.

ಕರುಣ್ ವಿಚಾರದಲ್ಲಿ ಕೊಹ್ಲಿ ಅನ್ಯಾಯ ಮಾಡಿದ್ದಾರೆಂದು ಹರ್ಷ ಭೋಗ್ಲೆ ಆಕ್ಷೇಪ ವ್ಯಕ್ತಪಡಿಸಿದರೆ, ಕರುಣ್ ನಾಯರ್ ರನ್ನು ಕಡೆಗಣಿಸಿರುವುದು ಶುದ್ಧ ನಾನ್ಸೆನ್ಸ್ ಎಂದು ಸುನಿಲ್ ಗವಾಸ್ಕರ್ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments