Select Your Language

Notifications

webdunia
webdunia
webdunia
webdunia

ಅಪ್ಪಾಜಿಯ ನಿಧನಕ್ಕೆ ಸಂತಾಪ ಸೂಚಿಸಿದ ನಟ ದರ್ಶನ್

ಅಪ್ಪಾಜಿಯ ನಿಧನಕ್ಕೆ ಸಂತಾಪ ಸೂಚಿಸಿದ ನಟ ದರ್ಶನ್
ಬೆಂಗಳೂರು , ಭಾನುವಾರ, 25 ನವೆಂಬರ್ 2018 (10:01 IST)
ಬೆಂಗಳೂರು : ಸ್ಯಾಂಡಲ್ ವುಡ್ ರೆಬಲ್ ಸ್ಟಾರ್ ಅಂಬರೀಶ್ ಅವರು ನಿಧನ ಹೊಂದಿದ ಹಿನ್ನಲೆಯಲ್ಲಿ ಟ್ವೀಟರ್ ಮೂಲಕ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಂತಾಪ ಸೂಚಿಸಿದ್ದಾರೆ.


ಯಜಮಾನ ಶೂಟಿಂಗ್ ಗಾಗಿ ಸ್ವೀಡನ್ ನಲ್ಲಿ ಇರುವ ನಟ ದರ್ಶನ್ ಅವರು ಟ್ವೀಟ್ ಮಾಡಿ ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವುದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.


ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಂಬರೀಷ್ ಸಾವಿಗೆ ಸಂತಾಪ ಸೂಚಿಸಿದ ನಟಿ ರಮ್ಯಾ ವಿರುದ್ಧ ಟ್ವಿಟರಿಗರು ಆಕ್ರೋಶಗೊಂಡಿದ್ದೇಕೆ?!