Select Your Language

Notifications

webdunia
webdunia
webdunia
webdunia

ನಿರೂಪಕ, ನಟ ಚಂದನ್ ಇನ್ನಿಲ್ಲ!

ನಿರೂಪಕ, ನಟ ಚಂದನ್ ಇನ್ನಿಲ್ಲ!
ಬೆಂಗಳೂರು , ಶುಕ್ರವಾರ, 25 ಮೇ 2018 (06:51 IST)
ಬೆಂಗಳೂರು : ಡಾ.ರಾಜ್ ಕುಮಾರ್ ಅವರ  ಅಭಿಮಾನಿ ಅಚ್ಚ ಕನ್ನಡದಲ್ಲಿಯೇ ಮಾತನಾಡುತ್ತಾ ಕನ್ನಡಿಗರ ಮನಗೆದ್ದ ಖಾಸಗಿ ವಾಹಿನಿಯ ನಿರೂಪಕ, ನಟ ಚಂದನ್ ಅವರು ಬುಧವಾರ ರಾತ್ರಿ ಅಪಘಾತ ದಲ್ಲಿ ಮೃತಪಟ್ಟಿದ್ದಾರೆ.


ಚಂದನ್ ಹಾಗೂ ಇತರರು ಕಾರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗೊಂಡಿದ್ದ ಪರಿಣಾಮ ಅವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ. ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

'ಮುಟ್ಟಿನ ಹೈಜೀನ್' ದಿನದಂದು ಮುಟ್ಟಿನ ಕುರಿತಾಗಿ ಜಾಗೃತಿ ಮೂಡಿಸಲು ಹೊರಟ ನಟ ಅಕ್ಷಯ್ ಕುಮಾರ್