Select Your Language

Notifications

webdunia
webdunia
webdunia
webdunia

ಮಗನ ಸಿನಿಮಾ ವಿಚಾರವಾಗಿ ಪೊಲೀಸರ ಮೊರೆ ಹೋದ ಅನಿತಾ ಕುಮಾರಸ್ವಾಮಿ!

ಮಗನ ಸಿನಿಮಾ ವಿಚಾರವಾಗಿ ಪೊಲೀಸರ ಮೊರೆ ಹೋದ ಅನಿತಾ ಕುಮಾರಸ್ವಾಮಿ!
ಬೆಂಗಳೂರು , ಶುಕ್ರವಾರ, 8 ಫೆಬ್ರವರಿ 2019 (09:30 IST)
ಬೆಂಗಳೂರು: ಪುತ್ರ ನಿಖಿಲ್ ಕುಮಾರಸ್ವಾಮಿ ನಾಯಕ ನಟನಾಗಿ ಅಭಿನಯಿಸಿದ ಸೀತಾರಾಮ ಕಲ್ಯಾಣ ಸಿನಿಮಾ ವಿಚಾರವಾಗಿ ಇದೀಗ ಶಾಸಕಿ, ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.


ಪುತ್ರ ನಿಖಿಲ್ ಅಭಿನಯದ ಸೀತಾರಾಮ ಕಲ್ಯಾಣ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಕೇಳಿಬರುತ್ತಿದೆ. ಈ ಸಿನಿಮಾ ಅನಿತಾ ಕುಮಾರಸ್ವಾಮಿ ಒಡೆತನದ ಚೆನ್ನಾಂಬಿಕಾ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣವಾಗಿತ್ತು.

ಇದೀಗ ಸೀತಾರಾಮ ಕಲ್ಯಾಣ ಸಿನಿಮಾ ಆನ್ ಲೈನ್ ನಲ್ಲಿ ಸೋರಿಕೆಯಾಗಿದೆ ಎಂದು ಆರೋಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನಿತಾ ಕುಮಾರಸ್ವಾಮಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಇದೀಗ ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ ದಾಖಲೆ ದೂಳೀಪಟ ಮಾಡಿದ ನಟಸಾರ್ವಭೌಮ? ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?!