Webdunia - Bharat's app for daily news and videos

Install App

ಕಾಮಿಡಿ ಕಿಂಗ್​, ನಟ ಚಿಕ್ಕಣ್ಣನ ಕಾರಿಗೆ ಕನ್ನಹಾಕಿದ ಕಳ್ಳರು

Webdunia
ಸೋಮವಾರ, 28 ಮೇ 2018 (06:39 IST)
ಬೆಂಗಳೂರು : ಇತ್ತೀಚೆಗೆ ಕಾಮಿಡಿ ಕಿಂಗ್​, ನಟ ಚಿಕ್ಕಣ್ಣನ ಕಾರಿಗೆ ಕಳ್ಳರು ಕನ್ನ ಹಾಕಿರೋ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ಚಿಕ್ಕಣ್ಣ ಅವರು ತಮ್ಮ ಕಾರನ್ನು ನಾಗರಭಾವಿಯ ಎಂಆರ್‍ ಕೆ ಅಪಾರ್ಟ್ ಮೆಂಟ್ ಬಳಿ ನಿಲ್ಲಿಸಿ ತೆರಳಿದ್ದ ವೇಳೆ ಕಳ್ಳರು ಕಾರಿನ ಗಾಜು ಒಡೆದು ಕಾರಿನಲ್ಲಿದ್ದ ಬೆಲೆ ಬಾಳುವ ಸ್ಟಿರಿಯೋ ಹಾಗೂ ಎಲ್‍ ಇಡಿ ಸೆಟ್ ಸೇರಿ ಸುಮಾರು 45,000 ರೂ. ಬೆಲೆಬಾಳುವ ಸಾಮಾಗ್ರಿಗಳನ್ನು ಕಳವು ಮಾಡಿದ್ದಾರೆ.


ಈ ಬಗ್ಗೆ ಚಿಕ್ಕಣ್ಣ ಅವರು ಈಗಾಗಲೇ ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments