Select Your Language

Notifications

webdunia
webdunia
webdunia
webdunia

‘ಆಪ್ತಮಿತ್ರರು’ ಚಿತ್ರದ ನಟ ವಿಕ್ರಂ ಕಾರ್ತಿಕ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

‘ಆಪ್ತಮಿತ್ರರು’ ಚಿತ್ರದ ನಟ ವಿಕ್ರಂ ಕಾರ್ತಿಕ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಬೆಂಗಳೂರು , ಬುಧವಾರ, 14 ಮಾರ್ಚ್ 2018 (11:45 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ನಟರೊಬ್ಬರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ ಘಟನೆ ಬಸವೇಶ್ವರ ನಗರದ ವಾಟರ್ ಟ್ಯಾಂಕ್ ಬಳಿ ನಡೆದಿದೆ.


‘ಆಪ್ತಮಿತ್ರರು’ ಚಿತ್ರದ ನಟ ವಿಕ್ರಂ ಕಾರ್ತಿಕ್ ಹಲ್ಲೆಗೊಳವಾದವರು. ಇವರು ಮಂಗಳವಾರ ರಾತ್ರಿ ನಿರ್ದೇಶಕರನ್ನು ಮನೆಗೆ ಬಿಟ್ಟು ಬರುವ ಸಂದರ್ಭದಲ್ಲಿ  15 ಮಂದಿ ದುಷ್ಕರ್ಮಿಗಳ ತಂಡ ಅವರ ಕಾರನ್ನು ತಡೆದು ನಿಲ್ಲಿಸಿ ವಿಕ್ರಂ ಅವರ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಅವರ ಮೊಬೈಲ್, ಲ್ಯಾಪ್ ಟಾಪ್, ಹಾಗೂ 50 ಸಾವಿರ ರೂ. ಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ.


ಸದ್ಯಕ್ಕೆ ವಿಕ್ರಂ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹುಚ್ಚ ವೆಂಕಟ್ ನಟ ಶಿವರಾಜ್ ಕುಮಾರ್ ಮೇಲೆ ಸಿಟ್ಟಾಗಿ ಏನು ಹೇಳಿದ್ದು ಗೊತ್ತಾ…?