Webdunia - Bharat's app for daily news and videos

Install App

ದರ್ಶನ್ ಅವರ 'ಒಡೆಯರ್' ಚಿತ್ರಕ್ಕೆ ಕನ್ನಡ ಕ್ರಾಂತಿ ದಳ ವಿರೋಧ!

Webdunia
ಶನಿವಾರ, 24 ಫೆಬ್ರವರಿ 2018 (06:58 IST)
ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಟಿಸಲಿರುವ ‘ಒಡೆಯರ್’ ಚಿತ್ರ ಸೆಟ್ಟೆರುವ ಮೊದಲೇ  ಚಿತ್ರದ ಶೀರ್ಷಿಕೆಯ ಕುರಿತು ಬಾರಿ ವಿರೋಧ ವ್ಯಕ್ತವಾಗಿದೆ.


ಸಂದೇಶ್ ನಾಗರಾಜ್ ಅವರ ನಿರ್ಮಾಣದ ಎಂ.ಡಿ ಶ್ರೀಧರ್ ಅವರು ನಿರ್ದೇಶಿಸಲಿರುವ ‘ಒಡೆಯರ್’ ಚಿತ್ರದ ಶೀರ್ಷಿಕೆ, ದರ್ಶನ್ ಅವರ  ಹುಟ್ಟುಹಬ್ಬದ ದಿನದಂದು ಬಹಿರಂಗವಾಗಿತ್ತು. ಆದರೆ ಈಗ ಮೈಸೂರಿನಲ್ಲಿ ಕನ್ನಡ ಕ್ರಾಂತಿ ದಳ ಸುದ್ದಿಗೋಷ್ಠಿ ನಡೆಸಿ ನಾಡು ನುಡಿ ಸೇವೆಗಾಗಿ ಮೈಸೂರು ಒಡೆಯರ್ ವಂಶಸ್ಥರ ಸೇವೆ ಅಪಾರವಾಗಿದೆ. ಹೀಗಾಗಿ ಒಡೆಯರ್ ಹೆಸರಲ್ಲಿ ಕಮರ್ಷಿಯಲ್ ಸಿನಿಮಾ ಮಾಡೋದು ಖಂಡನೀಯ. ಆದ ಕಾರಣ ಚಿತ್ರದ ಶೀರ್ಷಿಕೆಯನ್ನು ಹಿಂಪಡೆಯುವಂತೆ ತಿಳಿಸಿದೆ. ಒಂದು ವೇಳೆ ಟೈಟಲ್ ಹಿಂಪಡೆಯದಿದ್ದಲ್ಲಿ ಬೆಂಗಳೂರಿನಲ್ಲಿ ದರ್ಶನ್ ಮನೆ ಮುಂದೆ ಧರಣಿ ನಡೆಸುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments