Select Your Language

Notifications

webdunia
webdunia
webdunia
webdunia

ಆಂಕರ್ ಆಗಲಿದ್ದಾರೆ ರಾಕಿಂಗ್ ಸ್ಟಾರ್ ಯಶ್

ಆಂಕರ್ ಆಗಲಿದ್ದಾರೆ ರಾಕಿಂಗ್ ಸ್ಟಾರ್ ಯಶ್
ಬೆಂಗಳೂರು , ಶನಿವಾರ, 9 ಸೆಪ್ಟಂಬರ್ 2017 (11:58 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಸಿನಿಮಾ ಹೊರತಾಗಿ ಹಲವು ಸಮಾಜುಮುಖಿ ಕೆಲಸ ಮಾಡಿ ಸುದ್ದಿ ಮಾಡಿದವರು. ಇದೀಗ ಹೊಸ ಕೆಲಸ ಮಾಡಲಿದ್ದಾರೆ. ಅದು ನಿರೂಪಕನ ಕೆಲಸ.


 
ಜೀ ಕನ್ನಡ ವಾಹಿನಿಯಲ್ಲಿ ಭಾನುವಾರ ಸಂಜೆ 6 ಗಂಟೆಗೆ ನಿರೂಪಕನ ಅವತಾರದಲ್ಲಿ ಯಶ್ ಕಾಣಿಸಿಕೊಳ್ಳಲಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಲ್ಲಿ ಮಡದಿ ರಾಧಿಕಾ ಪಂಡಿತ್ ಕೂಡಾ ಇರುತ್ತಾರೆ.

ಯಶ್ ನಿರೂಪಿಸುತ್ತಿರುವುದು ನೀರು ಉಳಿಸಿ ಕಾರ್ಯಕ್ರಮವೊಂದನ್ನು. ಸದ್ಗುರು ವಾಸುದೇವ್ ಅವರು ದೇಶಾದ್ಯಂತ ನದಿಗಳ ರಕ್ಷಣೆಗೆ ಜಾಥಾ ನಡೆಸುತ್ತಿದ್ದಾರೆ. ಇವರ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಕೈ ಜೋಡಿಸಿದೆ. ಇದೇ ವಿಚಾರವಾಗಿ ಯಶ್ ಸಂವಾದ ನಡೆಸಿದ್ದು, ನಿರೂಪಕನಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ.. ಲವ್ ಅಫೇರ್ ಬಗ್ಗೆ ಬಾಯ್ಬಿಟ್ಟ ಹಾರ್ದಿಕ್ ಪಾಂಡ್ಯ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಲಂಕೇಶ್ ಹತ್ಯೆ ಸುದ್ದಿ ಕೇಳಿ ಎಆರ್ ರೆಹಮಾನ್ ಉದ್ಘರಿಸಿದ್ದು ಹೀಗೆ!