Select Your Language

Notifications

webdunia
webdunia
webdunia
webdunia

ಅಡುಗೆ ಮಾಡಿ ಕುಮಾರಸ್ವಾಮಿಗೆ ಉಣಬಡಿಸಿದ ನಟ ಸುದೀಪ್

ಅಡುಗೆ ಮಾಡಿ ಕುಮಾರಸ್ವಾಮಿಗೆ ಉಣಬಡಿಸಿದ ನಟ ಸುದೀಪ್
ಬೆಂಗಳೂರು , ಭಾನುವಾರ, 17 ಡಿಸೆಂಬರ್ 2017 (20:27 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಟ ಕಿಚ್ಚ ಸುದೀಪ್ ಅವರು ಸ್ವತಃ ಅಡುಗೆ ಮಾಡಿ ಉಣಬಡಿಸಿದ್ದಾರೆ.

ಕುಮಾರಸ್ವಾಮಿ ಹುಟ್ಟುಹಬ್ಬದ ಶುಭ ಕೋರಿದ್ದ ಸುದೀಪ್ ಅವರು, ಮನೆಗೆ ಆಹ್ವಾನಿಸಿದ್ದರು. ಆಹ್ವಾನ ಸ್ವೀಕರಿಸಿ ಸುದೀಪ್ ಅವರ ಮನೆಗೆ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ.

ಮಧ್ಯಾಹ್ನ ಎರಡು ಗಂಟೆಗಳ ಕಾಲ ಸುದೀಪ ಅವರ ಮನೆಯಲ್ಲ ಕಾಲಕಳೆದ ಕುಮಾರಸ್ವಾಮಿ ಅವರು ಆತ್ಮೀಯವಾಗಿ ಮಾತನಾಡಿದ್ದಾರೆ. ಕುಮಾರಸ್ವಾಮಿ ಅವರನ್ನು ಸುದೀಪ್ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸದ್ಯದಲ್ಲೇ ಹಸೆಮಣೆ ಏರಲಿದ್ದಾರಂತೆ ನಟಿ ಭಾವನಾ ಮೆನನ್