Webdunia - Bharat's app for daily news and videos

Install App

ಸಮೀರ್ ಆಚಾರ್ಯ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರ ಕಳುಹಿಸಿದ್ದು ಯಾಕೆ ಗೊತ್ತಾ...?

Webdunia
ಗುರುವಾರ, 28 ಡಿಸೆಂಬರ್ 2017 (09:24 IST)
ಬೆಂಗಳೂರು: ಬಿಗ್ ಬಾಸ್ ಮನೆಯಲ್ಲಿ ಬಿಗ್ ಬಾಸ್ ದಿನಕ್ಕೊಂದು ಟ್ವಿಸ್ಟ್ ಗಳನ್ನು ಕೊಡುತ್ತಿದ್ದು ಈಗ ಸಮೀರ್ ಆಚಾರ್ಯ ಅವರನ್ನು ಮನೆಯಿಂದ ಹೊರ ಕಳುಹಿಸಿದ್ದಾರೆ.


ಶ್ರುತಿ, ಸಮೀರ್ ಆಚಾರ್ಯ, ದಿವಾಕರ್ ಮೂವರಲ್ಲಿ ಸಮೀರ್ ಆಚಾರ್ಯ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಹಾಕಿ ಸ್ಪರ್ಧಿಗಳಲ್ಲಿ ಆಶ್ಚರ್ಯ, ಆತಂಕ ಮನೆಮಾಡುವಂತೆ ಮಾಡಿದ್ದಾರೆ. ಸಮೀರ್ ಆಚಾರ್ಯ ಅವರು ದಿಢೀರನೆ  ಮನೆಯಿಂದ ಹೋಗಿದ್ದಕ್ಕೆ ರಿಯಾಜ್ ಹಾಗು ಚಂದನ್ ಅವರು ಅತ್ತು, ಎಲ್ಲರಿಗೂ ಹೇಳಿ ಹೋಗುವ ಅವಕಾಶ ಬಿಗ್ ಬಾಸ್ ನೀಡಬೇಕಿತ್ತು ಎಂದು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ.


ಆದರೆ ಮನೆಯಿಂದ ಹೊರಗೆ ಬಂದ ಸಮೀರ್ ಆಚಾರ್ಯ ಅವರನ್ನು ಬಿಗ್ ಬಾಸ್ ಸೀಕ್ರೆಟ್ ರೂಂಗೆ ಕಳುಹಿಸಿದ್ದಾರೆ. ಹಿಂದಿನ ದಿನ ಸೀಕ್ರೆಟ್ ರೂಂಗೆ ಬಂದಿದ್ದ ಜಯ್ ಶ್ರೀನಿವಾಸನ್ ಅವರ ಜೊತೆ ಸೇರಿ ಮನೆಯೊಳಗಿರುವ ಸದಸ್ಯರ ನಡೆನುಡಿಗಳನ್ನು ವೀಕ್ಷಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments