Select Your Language

Notifications

webdunia
webdunia
webdunia
webdunia

ಬೆಂಗಳೂರು ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ: ಐವರ ಸಾವು

ಬೆಂಗಳೂರು ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ: ಐವರ ಸಾವು
ಬೆಂಗಳೂರು , ಸೋಮವಾರ, 8 ಜನವರಿ 2018 (09:10 IST)
ಬೆಂಗಳೂರು: ಕಲಾಸಿಪಾಳ್ಯ ಬಳಿಯ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಧಾರುಣ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದೆ.
 

ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಸ್ವಾಮಿ, ಪ್ರಸಾದ್, ಮಹೇಶ್, ಮಂಜುನಾಥ್ ಮತ್ತು ಕೀರ್ತಿ ಎಂಬವರು ಮೃತರು. ಘಟನೆ ಸಂಭವಿಸುವಾಗ ಇವರು ಇದೇ ರೆಸ್ಟೋರೆಂಟ್ ನಲ್ಲಿ ಮಲಗಿ ನಿದ್ರಿಸುತ್ತಿದ್ದರು ಎನ್ನಲಾಗಿದೆ.

ಘಟನೆಗೆ ನಿಖರ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಯೋಗಿ ಆದಿತ್ಯನಾಥ್‌ ಜಂಗಲ್ ರಾಜ್ ಸರಿಮಾಡಲಿ– ಸಿದ್ದರಾಮಯ್ಯ