Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ

ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಿಷೇಧಾಜ್ಞೆ ಜಾರಿ
bangalore , ಗುರುವಾರ, 28 ಸೆಪ್ಟಂಬರ್ 2023 (17:20 IST)
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಈ ಬಂದ್ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿದ್ದು, ಬೃಹತ್ ಪ್ರತಿಭಟನೆ ಮಾಡುವ ಮೂಲಕ ಕಾಂಗ್ರೆಸ್, ರಾಜ್ಯ ಹಾಗೂ ಸುಪ್ರೀಂಕೋರ್ಟ್ ಗಮನಸೆಳೆಯುವ ಪಯತ್ನಕ್ಕೆ ಮುಂದಾಗಿವೆ. ಆದ್ರೆ, ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು ಮಧ್ಯರಾತ್ರಿಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದ್ದು,ನಾಳೆ ದಿನವಿಡೀ ಜಾರಿಯಲ್ಲಿರಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಧನ ಡಿಪೋ ಸ್ಫೋಟ – 20 ಮಂದಿ ಸಾವು