Webdunia - Bharat's app for daily news and videos

Install App

ರಾಶಿಗಟ್ಟಲೇ ಆಧಾರಕಾರ್ಡ ಪತ್ತೆ ಪ್ರಕರಣ: ತನಿಖೆಗೆ ಆದೇಶ

Webdunia
ಶುಕ್ರವಾರ, 13 ಜುಲೈ 2018 (15:25 IST)
ಪಿಬಿ ರಸ್ತೆಯಲ್ಲಿರುವ ಭವಾನಿ ಬಾರ್ ನಲ್ಲಿ ಪತ್ತೆಯಾಗಿದ್ದ ರಾಶಿ ಗಟ್ಟಲೇ ಆಧಾರ ಕಾರ್ಡಗಳು ನಕಲಿ ಇರುವ ಶಂಕೆ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ರಾಶಿಗಟ್ಟಲೆ ಸಿಕ್ಕ ಆಧಾರ್ ಕಾರ್ಡ್ ಪತ್ತೆ ಪ್ರಕರಣ ಕುರಿತು ಅಂಚೆ ಕಚೇರಿ ಅಧಿಕಾರಿಗಳು
ತನಿಖೆಗೆ ಆದೇಶಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಪಿಬಿ ರಸ್ತೆಯಲ್ಲಿರುವ ಭವಾನಿ ಬಾರ್ ಮುಂಭಾಗದಲ್ಲಿ ಪತ್ತೆಯಾಗಿದ್ದ ಆಧಾರ್ ಕಾರ್ಡಗಳು, ನಕಲಿ ಆಧಾರ ಕಾರ್ಡ್ ಜಾಲ ಇರುವ ಶಂಕೆ ವ್ಯಕ್ತವಾಗಿವೆ. ಹೀಗಾಗಿ ತನಿಖೆಗೆ ಅಂಚೆ ಇಲಾಖೆ ತನಿಖೆಗೆ ಆದೇಶ ನೀಡಿದೆ. ಕುಡಿದು ಬಿದ್ದಿರುವ ವ್ಯಕ್ತಿ ಅಂಚೆ ಇಲಾಖೆಯ ಸಿಬ್ಬಂದಿ ಎಂದು ಅನುಮಾನ ವ್ಯಕ್ತಪಡಿದಿದ ಅಂಚೆ ಅಧಿಕಾರಿಗಳು.

ಬಾರ್ ಮುಂಭಾಗ ಸಿಕ್ಕ ಆಧಾರ್ ಕಾರ್ಡ್ ಗಳಲ್ಲಿ ಒಂದಕ್ಕೆ ಮಾತ್ರ ಪೋಸ್ಟಲ್ ಸ್ಟಾಂಪ್ ಹಚ್ಚಿದ ಹಿನ್ನಲೆ ಮತ್ತಷ್ಟು ಅನುಮಾನಗಳು ಮೂಡತೊಡಗಿವೆ. ಆಧಾರ್ ಕಾರ್ಡ್ ಹಂಚಿಕೆ ಮುಂಚೆ ಅಕ್ರಮ ನಡೆದಿದೆಯೋ ಎನ್ನುವ  ಅನುಮಾನ ಅಧಿಕಾರಿಗಳನ್ನು ಕಾಡುತ್ತಿದೆ. ತನಿಖೆ ನಡೆಸಿದ ನಂತರ ಸತ್ಯ ಬಯಲಿಗೆ ಬರಲಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments