Select Your Language

Notifications

webdunia
webdunia
webdunia
webdunia

ಶೀರೂರು ಶ್ರೀಗಳ ಸಾವಿಗೆ ಮತ್ತೊಂದು ಟ್ವಿಸ್ಟ್

ಶೀರೂರು ಶ್ರೀಗಳ ಸಾವಿಗೆ ಮತ್ತೊಂದು ಟ್ವಿಸ್ಟ್
ಉಡುಪಿ , ಬುಧವಾರ, 25 ಜುಲೈ 2018 (10:48 IST)
ಉಡುಪಿ: ಶೀರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.

ನಾಪತ್ತೆಯಾಗಿದ್ದ ಸಿಸಿಟಿವಿ ಡಿವಿಆರ್ ಇದೀಗ ಶೀರೂರು ಮೂಲಮಠ ಬಳಿಯ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಪೊಲೀಸರು ಇನ್ನೂ ಖಚಿತಪಡಿಸಿಲ್ಲ.

ನಿನ್ನೆಯಷ್ಟೇ ಶ್ರೀಗಳ ನಿಕಟವರ್ತಿಯಾಗಿದ್ದ ರಮ್ಯಾ ಶೆಟ್ಟಿಯನ್ನು ಅಳದಂಗಡಿ ಪೊಲೀಸರು ಬಂಧಿಸಿದ್ದರು. ಇದೀಗ ಶ್ರೀಗಳ ಸಾವಿನ ಸುತ್ತ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮರಣೋತ್ತರ ಪರೀಕ್ಷಾ ವರದಿ ಮತ್ತು ಎಫ್ ಎಸ್ಎಲ್ ವರದಿಗಾಗಿ ಕಾಯುತ್ತಿದ್ದಾರೆ. ಅದಾದ ಬಳಿಕ ಸಾವಿಗೆ ನಿಖರ ಕಾರನ ತಿಳಿದುಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.              

Share this Story:

Follow Webdunia kannada

ಮುಂದಿನ ಸುದ್ದಿ

ಜಯಲಲಿತಾ ಗರ್ಭಿಣಿಯಾಗಿದ್ದರೇ? ನ್ಯಾಯಾಲಯಕ್ಕೆ ತಮಿಳುನಾಡು ಸರ್ಕಾರ ಹೇಳಿದ್ದೇನು?