Select Your Language

Notifications

webdunia
webdunia
webdunia
webdunia

ತೆಂಗು ಬೆಳೆಗಾರರಿಗೆ ಬಿಗ್‌ ನ್ಯೂಸ್‌,ಬೆಲೆ ಏರಿಸಿದ ಕೇಂದ್ರ ಸರ್ಕಾರ

ತೆಂಗು ಬೆಳೆಗಾರರಿಗೆ ಬಿಗ್‌ ನ್ಯೂಸ್‌,ಬೆಲೆ ಏರಿಸಿದ ಕೇಂದ್ರ ಸರ್ಕಾರ
bangalore , ಗುರುವಾರ, 28 ಡಿಸೆಂಬರ್ 2023 (15:21 IST)
ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಏರಿಸಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಈ ಕುರಿತಂತೆ ರಾಜ್ಯ ವಿಧಾನಸಭೆಯಲ್ಲೂ ಸಾಕಷ್ಟು ಬಾರಿ ಚರ್ಚೆ ನಡೆದಿತ್ತು.

ಕೇಂದ್ರ ಸಂಪುಟ ಸಭೆಯ ನಂತರ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್,ಭಾರತೀಯ ತೆಂಗು ಬೆಳೆಗಾರರಿಗೆ ಉತ್ತಮ ಪ್ರತಿಫಲವನ್ನು ಕೇಂದ್ರ ಸರ್ಕಾರ ಖಚಿತಪಡಿಸುರತ್ತಿದೆ ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆ ಬಂದ್ ಮಾಡಿದ ಪೊಲೀಸರು