Select Your Language

Notifications

webdunia
webdunia
webdunia
webdunia

ಗಡಿ ಜಿಲ್ಲೆಯಲ್ಲಿ ಬಿಜೆಪಿ ಬರ ಅಧ್ಯಯನ ಪ್ರವಾಸ

ಗಡಿ ಜಿಲ್ಲೆಯಲ್ಲಿ ಬಿಜೆಪಿ ಬರ ಅಧ್ಯಯನ ಪ್ರವಾಸ
ಬೀದರ್ , ಸೋಮವಾರ, 3 ಡಿಸೆಂಬರ್ 2018 (19:11 IST)
ಗಡಿ ಜಿಲ್ಲೆಯಲ್ಲಿ ಬಿಜೆಪಿ ಹಿರಿಯ ಮುಖಂಡರು ಬರ ಅಧ್ಯಯನ ಪ್ರವಾಸ ನಡೆಸಿದರು.

ಬೀದರ್ ಜಿಲ್ಲೆಯಲ್ಲಿ ಬರಗಾಲ ಅಧ್ಯಯನ ಪ್ರವಾಸವನ್ನು ಬಿಜೆಪಿ ಮುಖಂಡರು ಕೈಗೊಂಡಿದ್ದರು. ಅಣದೂರ ಕೆರೆಯನ್ನು ವಿರೋಧ ಪಕ್ಷದ ಮಾಜಿ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಪರಿಶೀಲನೆ ನಡೆಸಿದರು.

ಈಶ್ವರಪ್ಪಗೆ ಬೀದರ್ ಜಿಲ್ಲೆಯ ಸಂಸದ ಭಗವಂತ ಖುಬಾ ಸಾಥ್ ನೀಡಿದರು. ಬರ ಪರಿಸ್ಥಿತಿ ವೀಕ್ಷಿಸಿ ಅಭಿವೃದ್ಧಿಯ ಕುರಿತು ಚರ್ಚಿಸಲಾಯಿತು.

ರೈತರೊಂದಿಗೆ ಈಶ್ವರಪ್ಪ ಸಮಾಲೋಚನೆ ನಡೆಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಮೇಲುಕೋಟೆ ಸಮಗ್ರ ಅಭಿವೃದ್ಧಿಗೆ ಮುಂದಾದವರು ಯಾರು ಗೊತ್ತಾ?