Select Your Language

Notifications

webdunia
webdunia
webdunia
webdunia

ಅಧಿಕಾರಿಗಳಿಗೆ ಕತ್ತೆ ಕಾಯಲು ಹೋಗಿದ್ದಿರಾ ಎಂದ ಬಿ ಎಸ್ ವೈ

ಅಧಿಕಾರಿಗಳಿಗೆ ಕತ್ತೆ ಕಾಯಲು ಹೋಗಿದ್ದಿರಾ ಎಂದ ಬಿ ಎಸ್ ವೈ
ಚಿತ್ರದುರ್ಗ , ಸೋಮವಾರ, 28 ಜನವರಿ 2019 (17:50 IST)
ಅಧಿಕಾರಿಗಳ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಗರಂ ಆಗಿರುವ ಘಟನೆ ನಡೆದಿದೆ. 
 
ಕತ್ತೆ ಕಾಯಲು ಹೋಗಿದ್ದಿರಾ? ಹೀಗಂತ ಅಧಿಕಾರಿಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ. 
 
ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಮನೆಗೆ ಭೇಟಿ ನೀಡಿಲ್ಲ. 20 ದಿನಗಳಾದರೂ ಮೃತನ ಕುಟುಂಬದವರಿಗೆ ಸಾಂತ್ವನ ಹೇಳಿಲ್ಲ ಎಂದು ಕಿಡಿಕಾರಿದರು. ಚಿತ್ರದುರ್ಗ ಜಿಲ್ಲೆಯಲ್ಲಿ ಶೇ. 100ರಷ್ಟು ಬೆಳೆ ನಾಶ ಆಗಿದೆ. ನರೇಗಾ ಯೋಜನೆಯಡಿ ಕೆಲಸ ನೀಡುವಲ್ಲಿ ವಿಫಲವಾಗಿದೆ ಎಂದು ಬಿಎಸ್ವೈ ಆರೋಪ ಮಾಡಿದರು. 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಮೆಟ್ರೋ ಎಸ್ಕೆಲೇಟರ್ ಮೇಲಿಂದ ಬಿದ್ದು ಒಂದೂವರೆ ವರ್ಷದ ಮಗು ಸಾವು