Select Your Language

Notifications

webdunia
webdunia
webdunia
webdunia

ಟಿಕೆಟ್ ಕೈ ತಪ್ಪಿದ ಬಳಿಕವೂ ಪ್ರಚಾರಕ್ಕಿಳಿದ ಬಿಎಸ್ ವೈ ಪುತ್ರ

ಟಿಕೆಟ್ ಕೈ ತಪ್ಪಿದ ಬಳಿಕವೂ ಪ್ರಚಾರಕ್ಕಿಳಿದ ಬಿಎಸ್ ವೈ ಪುತ್ರ
ಮೈಸೂರು , ಶನಿವಾರ, 28 ಏಪ್ರಿಲ್ 2018 (11:31 IST)
ಮೈಸೂರು: ವರುಣಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿದ ಬಳಿಕವೂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಪ್ರಚಾರ ಕಾರ್ಯ ಮುಂದುವರಿಸಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಟಿಕೆಟ್ ಕೈ ತಪ್ಪಿದಾಗ ನಾಲ್ಕು ದಿನಗಳ ಕಾಲ ವಿಜಯೇಂದ್ರ ಪ್ರಚಾರ ಕಣದಿಂದ ದೂರವುಳಿದಿದ್ದರು. ಇದೀಗ ಮತ್ತೆ ಬಿಜೆಪಿ ಪರ ಮತಯಾಚನೆ ನಡೆಸುತ್ತಿದ್ದಾರೆ.

ಆದರೆ ವರುಣಾದಲ್ಲಿ ಅಲ್ಲ. ಚಾಮರಾಜನಾಗರ ಜಿಲ್ಲೆಯಲ್ಲಿ ವಿಜಯೇಂದ್ರ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ವೇಳೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿಲ್ಲ ಎಂದೂ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೊಮ್ಮಗ ಪ್ರಜ್ವಲ್ ಗೆ ದೇವೇಗೌಡರ ತಾಕೀತು