Select Your Language

Notifications

webdunia
webdunia
webdunia
webdunia

ಮರದಲ್ಲಿ ಸಿಲುಕಿದ ಬಸ್: ಚಾಲಕ ಭೀಕರ ಸಾವು!

ಮರದಲ್ಲಿ ಸಿಲುಕಿದ ಬಸ್: ಚಾಲಕ ಭೀಕರ ಸಾವು!
ಚಿಕ್ಕಮಗಳೂರು , ಬುಧವಾರ, 30 ಜನವರಿ 2019 (18:40 IST)
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಘಟನೆಯಲ್ಲಿ ಚಾಲಕ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಾಣೂರು ಬಳಿ ಘಟನೆ ನಡೆದಿದೆ. ಗೊಬ್ಬರ ತುಂಬಿಕೊಂಡು ಚಿಕ್ಕಮಗಳೂರಿನಿಂದ ಅರಸೀಕೆರೆ ಗೆ ಹೋಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿಗಳ ನಿರೀಕ್ಷೆಯಲ್ಲಿ ಕಾದು ಸುಸ್ತಾದ ಸಾರ್ವಜನಿಕರು!