Select Your Language

Notifications

webdunia
webdunia
webdunia
webdunia

ವರುಣಾ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ಇಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದ ವಿಜಯೇಂದ್ರ

ವರುಣಾ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ಇಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದ ವಿಜಯೇಂದ್ರ
ಬೆಂಗಳೂರು , ಭಾನುವಾರ, 8 ಏಪ್ರಿಲ್ 2018 (08:38 IST)
ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ಹಾಲಿ ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಎದುರಾಳಿಯಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಸೆಣಸುತ್ತಿರುವ ಕಾರಣಕ್ಕೆ ಈ ಕ್ಷೇತ್ರವೀಗ ಪ್ರತಿಷ್ಠೆಯ ಕಣವಾಗಿದೆ.

ಆದರೆ ನಿಜವಾಗಿಯೂ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಇರಾದೆ ತನಗಿರಲಿಲ್ಲ ಎಂದು ಬಿಎಸ್ ವೈ ಪುತ್ರ ವಿಜಯೇಂದ್ರ ವರುಣಾದಲ್ಲಿ ಮಾಧ್ಯಮಗಳ ಎದುರು ಹೇಳಿಕೊಂಡಿದ್ದಾರೆ.

ಇಲ್ಲಿನ ಕಾರ್ಯಕರ್ತರ ಒತ್ತಾಯದ ಮೇರೆಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದೇನೆಯೇ ಹೊರತು ಇದು ನನ್ನ ವೈಯಕ್ತಿಕ ಆಯ್ಕೆಯಾಗಿರಲಿಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಟಿಕೆಟ್ ಫೈಟ್ ದೆಹಲಿಗೆ