Select Your Language

Notifications

webdunia
webdunia
webdunia
webdunia

ಕೇಂದ್ರ ಸರಕಾರದ ನೀತಿ ವಿರುದ್ಧ ಕೇಬಲ್ ಆಪರೇಟರ್ಸ ಗರಂ

ಕೇಂದ್ರ ಸರಕಾರದ ನೀತಿ ವಿರುದ್ಧ ಕೇಬಲ್ ಆಪರೇಟರ್ಸ ಗರಂ
ಚಿತ್ರದುರ್ಗ , ಸೋಮವಾರ, 17 ಡಿಸೆಂಬರ್ 2018 (14:41 IST)
ಉದ್ದೇಶಿತ ಹೊಸ ಟ್ರಾಯ್ ನೀತಿ ಜಾರಿಗೆ ತರುತ್ತಿರುವುದನ್ನು ಖಂಡಿಸಿ ಕೇಬಲ್ ಆಪರೇಟರ್ ಗಳು ಪ್ರತಿಭಟನೆ ಹಾದಿ ಹಿಡಿದಿದ್ದಾರೆ.

ಚಿತ್ರದುರ್ಗ ಜಿಲ್ಲಾ ಕೇಬಲ್ ಆಪರೇಟರ್ ಗಳು ಪ್ರತಿಭಟನೆ ನಡೆಸಿದ್ದಾರೆ. ಕೇಂದ್ರ ಸರಕಾರದ ಉದ್ದೇಶಿತ ಹೊಸ ಟ್ರಾಯ್ ನೀತಿಯನ್ನು ವಿರೋಧಿಸಿ ರಸ್ತೆಗಿಳಿದ ಕೇಬಲ್ ಆಪರೇಟರ್ ಗಳು ಉದ್ದೇಶಿತ ನೀತಿ ಜಾರಿ ಕೈಬಿಡುವಂತೆ ಒತ್ತಾಯಿಸಿದರು.

ಹೊಸ ಕೇಬಲ್ ಕಾಯ್ದೆ ಮುಂದಿನ ತಿಂಗಳು ಅನುಷ್ಠಾನ ಮಾಡಲು ಕೇಂದ್ರ ಸರಕಾರ ಉದ್ದೇಶಿಸಿರುವುದು ಸರಿಯಲ್ಲ. ಇದರಿಂದ ಕೇಬಲ್ ಆಪರೇಟರ್ ಗಳಿಗೆ ಬಹಳ ತೊಂದರೆಯಾಗಲಿದೆ ಎಂದರು.

ಕೇಬಲ್ ಆಪರೇಟರ್ ಗಳು ಜಿಲ್ಲಾಧಿಕಾರಿಗೆ ಮನವಿಯನ್ನು ನೀಡಿ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಮುಧೋಳ ಸ್ಪೋಟ ದುರಂತ ಪ್ರಕರಣ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಡಿಸಿಎಂ