Select Your Language

Notifications

webdunia
webdunia
webdunia
webdunia

ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಕರಾಳ ದಿನಾಚರಣೆಗೆ ಕರೆ

ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಕರಾಳ ದಿನಾಚರಣೆಗೆ ಕರೆ
ಬೆಂಗಳೂರು , ಗುರುವಾರ, 28 ಡಿಸೆಂಬರ್ 2017 (09:31 IST)
ಬೆಂಗಳೂರು: ಮಹದಾಯಿ ಯೋಜನೆಗೆ ಆಗ್ರಹಿಸಿ ಇಂದು ಕರಾಳ ದಿನಾಚರಣೆ ನಡೆಸುವುದಾಗಿ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ತಿಳಿದುಬಂದಿದೆ.


ಕನ್ನಡ ಪರ ಸಂಘಟನೆ ಒಕ್ಕೂಟದ ಅಧ್ಯಕ್ಷರಾದ ವಾಟಾಳ ನಾಜರಾಜ್ ನೇತೃತ್ವದಲ್ಲಿ ಕರಾಳ ದಿನಾಚರಣಿಗೆ ಕರೆನೀಡಲಾಗಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಈ ಪ್ರತಿಭಟನೆಯನ್ನು ನಡೆಸುವುದಾಗಿ ತಿಳಿಸಿದೆ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕಪ್ಪು ಪಟ್ಟಿ ಪ್ರದರ್ಶಿಸಿ ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಾಗರದಲ್ಲಿ ಇಂದು ಬಿಜೆಪಿ ಪರಿವರ್ತನಾ ಯಾತ್ರೆ