Select Your Language

Notifications

webdunia
webdunia
webdunia
webdunia

ಕೊನೆಗೂ ಬೆಂಗಳೂರು ತಲುಪಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಕೊನೆಗೂ ಬೆಂಗಳೂರು ತಲುಪಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಂಗಳೂರು , ಸೋಮವಾರ, 26 ನವೆಂಬರ್ 2018 (10:11 IST)
ಬೆಂಗಳೂರು: ಯಜನಮಾನ ಸಿನಿಮಾದ ಚಿತ್ರೀಕರಣಕ್ಕಾಗಿ ಸ್ವೀಡನ್ ಗೆ ತೆರಳಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಂಬರೀಶ್ ಅಂತಿಮ ದರ್ಶನ ಪಡೆಯಲು ಬೆಂಗಳೂರಿಗೆ ಮರಳಿದ್ದಾರೆ.


ಅಂಬರೀಶ್ ನಿಧನ ಸುದ್ದಿ ತಿಳಿದ ತಕ್ಷಣ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದ ದರ್ಶನ್ ಅಪ್ಪಾಜಿಯನ್ನು ನೋಡಲು ಸ್ವೀಡನ್ ನಿಂದ ನಮ್ಮ ತಂಡದೊಂದಿಗೆ ನೇರವಾಗಿ ಬೆಂಗಳೂರಿಗೆ ಬರುತ್ತಿದ್ದೇವೆ ಎಂದು ದರ್ಶನ್ ಟ್ವೀಟ್ ಮಾಡಿದ್ದರು.

 ಇದೀಗ ಬೆಂಗಳೂರಿಗೆ ಬಂದು ತಲುಪಿರುವ ದರ್ಶನ್ ಅಂಬರೀಶ್ ಅಂತಿಮ ದರ್ಶನ ಪಡೆಯಲಿದ್ದು, ಅಂತ್ಯಕ್ರಿಯೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಅಂಬರೀಶ್ ರನ್ನು ತಮ್ಮ ತಂದೆ ಸಮಾನ ಎನ್ನುತ್ತಿದ್ದ ದರ್ಶನ್ ಗೆ ಕೊನೆಗೂ ಅಂತಿಮ ದರ್ಶನದ ಭಾಗ್ಯ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಅಂಬರೀಶ್ ಅಂತ್ಯಕ್ರಿಯೆ ಬಗ್ಗೆ ತಕರಾರರು ತೆಗೆದವರಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು