Select Your Language

Notifications

webdunia
webdunia
webdunia
webdunia

ಬಿಜೆಪಿ ಪರ ಪ್ರಚಾರಕ್ಕೆ ಮಕ್ಕಳ ಬಳಕೆ

ಬಿಜೆಪಿ ಪರ ಪ್ರಚಾರಕ್ಕೆ ಮಕ್ಕಳ ಬಳಕೆ
ಕಲಬುರಗಿ , ಸೋಮವಾರ, 30 ಏಪ್ರಿಲ್ 2018 (18:04 IST)
ಮೇ 12 ರಂದು ವಿಧಾನಸಭೆ ಚುನಾವಣೆನಡೆಯಲಿದೆ. ಈ ಹಿನ್ನಲೆ ಮಕ್ಕಳನ್ನು ಬಿಜೆಪಿ ಪ್ರಚಾರಕ್ಕೆ ರಂಗಾಯಣ ನಿರ್ದೇಶಕ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ. 
ಕಲಬುರ್ಗಿ ರಂಗಾಯಣದಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರ ಚಿಣ್ಣರ ಮೇಳದಲ್ಲಿ ಮಕ್ಕಳಿಂದ ಬಿಜೆಪಿ ಪರ  ಪ್ರಚಾರ ನಡೆಸಲಾಗಿದೆ. 
 
ಬಿಜೆಪಿಕೋ ಓಟ್ ಹಾಕಿ ಅಂತ ಮಕ್ಕಳಿಂದ ರಂಗದ ಮೇಲೆ ಹೇಳಿಸಿದ ರಂಗಾಯಣ ನಿರ್ದೇಶಕ ಮಹೇಶ ಪಾಟೀಲ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಮಕ್ಕಳು ಬಿಜೆಪಿಗೆ ಓಟ್ ಹಾಕಿ ಅಂತಾ ಹೇಳಿರುವ ವಿಡಿಯೋ ವೈರಲ್ ಆಗಿದೆ.
 
ಮಕ್ಕಳಿಂದ ಬಿಜೆಪಿ ಪ್ರಚಾರಕ್ಕೆ ಬಳಸಿಕೊಂಡಿರುವ ರಂಗಾಯಣ ನಿರ್ದೇಶಕರ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿ ವಿರುದ್ಧ ಜಮೀರ್ ಏಕವಚನದಲ್ಲಿ ವಾಗ್ದಾಳಿ