Select Your Language

Notifications

webdunia
webdunia
webdunia
webdunia

ಬಜೆಟ್ ನಲ್ಲಿ ಹಿರಿಯ ನಾಗರೀಕರಿಗೆ ಸಿಹಿಸುದ್ದಿ ನೀಡಿದ ಸಿಎಂ ಕುಮಾರಸ್ವಾಮಿ

ಬಜೆಟ್ ನಲ್ಲಿ ಹಿರಿಯ ನಾಗರೀಕರಿಗೆ ಸಿಹಿಸುದ್ದಿ ನೀಡಿದ ಸಿಎಂ ಕುಮಾರಸ್ವಾಮಿ
ಬೆಂಗಳೂರು , ಗುರುವಾರ, 5 ಜುಲೈ 2018 (13:05 IST)
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ತಮ್ಮ ನೇತೃತ್ವದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಲ್ಲಿ ಹಿರಿಯ ನಾಗರೀಕರಿಗೆ ಸಿಹಿಸುದ್ದಿ ನೀಡಿದ್ದಾರೆ.


65 ವರ್ಷದ ಅಥವಾ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರೀಕರಿಗೆ ನೀಡುತ್ತಿದ್ದ ಸಂದ್ಯಾ ಸುರಕ್ಷಾ ಯೋಜನೆ ಮಾಸಾಶನ ಹೆಚ್ಚಳವಾಗಿದೆ. ಈ ಮೂಲಕ ಅದರ ಮೊತ್ತವನ್ನು 600 ರೂಪಾಯಿಂದ 1000 ರೂಪಾಯಿಗೆ ಹೆಚ್ಚಳ ಮಾಡಲಾಗಿದ್ದು, 1ನೇ ನವೆಂಬರ್ 2018 ರಿಂದ ಜಾರಿಗೆ ಬರಲಿದೆ. ಹಾಗೂ ಮುಂದಿನ ಐದು ವರ್ಷ ಹಂತಹಂತವಾಗಿ ಹೆಚ್ಚಳ ಮಾಡಲು ತೀರ್ಮಾನ ಮಾಡಲಾಗುವುದು ಅಂತ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಬಡವರಿಗೆ ನೀಡುತಿದ್ದ ಪಡಿತರ ಅಕ್ಕಿಯ ಪ್ರಮಾಣ ಇಳಿಕೆ