Select Your Language

Notifications

webdunia
webdunia
webdunia
webdunia

ಆಸ್ಪತ್ರೆಗೆ ಭೇಟಿ ಕೊಟ್ಟು ಎಸ್‌ ಎಂ ಕೃಷ್ಣ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

SM Krishna

Sampriya

ಬೆಂಗಳೂರು , ಮಂಗಳವಾರ, 7 ಮೇ 2024 (15:28 IST)
Photo Courtesy X
ಬೆಂಗಳೂರು:  ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಎಸ್ ಎಂ ಕೃಷ್ಣ ಅವರನ್ನು ಏ 29ರಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆ ಮೂಲಗಳ ಪ್ರಕಾರ ಎಸ್‌ ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.  

ಇನ್ನೂ ಸಿಎಂ ಆಸ್ಪತ್ರೆಗೆ ಭೇಟಿಕೊಟ್ಟಿರುವ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅನಾರೋಗ್ಯ ನಿಮಿತ್ತ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್‌ನಿಂದ ಬಸವೇಶ್ವರಿಗೆ ಅಪಚಾರ: ಬಿ.ವೈ.ವಿಜಯೇಂದ್ರ ಆರೋಪ