Select Your Language

Notifications

webdunia
webdunia
webdunia
webdunia

ನೀತಿ ಸಂಹಿತೆ ಉಲ್ಲಂಘನೆ: ಜೆಡಿಎಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು

ನೀತಿ ಸಂಹಿತೆ ಉಲ್ಲಂಘನೆ: ಜೆಡಿಎಸ್ ಕಾರ್ಯಕರ್ತರ ವಿರುದ್ಧ ದೂರು ದಾಖಲು
ತುಮಕೂರು , ಗುರುವಾರ, 29 ಮಾರ್ಚ್ 2018 (13:56 IST)
ಮತದಾರರಿಗೆ ಟಮೋಟಬಾತ್ ಹಂಚುತ್ತಿದ್ದ ಜೆಡಿಎಸ್ ನ  ಮೂವರು ಕಾರ್ಯಕರ್ತರ ವಿರುದ್ದ ಕೇಸ್ ದಾಖಲಾಗಿದೆ. 
 
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬಡವನಹಳ್ಳಿಯಲ್ಲಿ ಟಮೋಟಬಾತ್ ಹಂಚಿಕೆ ಮಾಡಲಾಗಿದೆ. ಜೆಡಿಎಸ್ ಪಕ್ಷದ ವತಿಯಿಂದ ‌ಆಯೋಜಿಸಿದ್ದ  ಮಡಿವಾಳ ಸಮುದಾಯದ ಸಮಾವೇಶದಲ್ಲಿ ಈ ಘಟನೆ ನಡೆದಿದೆ. 
 
ಮಧುಗಿರಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾದೇವಸ್ವಾಮಿ ದೂರು ಮೇರೆಗೆ ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವ ತವಕದಲ್ಲಿದ್ದ ಶಾಸಕ ಮಾಲೀಕಯ್ಯ ಗುತ್ತೇದಾರ್ ಗೆ ಅಡ್ಡಿ!