Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಶಾಸಕರು ಎಲ್ಲೂ ಹೋಗಲ್ವಂತೆ!

ಕಾಂಗ್ರೆಸ್ ಶಾಸಕರು ಎಲ್ಲೂ ಹೋಗಲ್ವಂತೆ!
ಚಿಕ್ಕಮಗಳೂರು , ಮಂಗಳವಾರ, 15 ಜನವರಿ 2019 (17:38 IST)
ರಾಜ್ಯ ರಾಜ್ಯಕಾರಣದಲ್ಲಿ ಎಲ್ಲವೂ ಸರಿಯಾಗಿಯೇ ಇದೆ. ನಮ್ಮ ಶಾಸಕರು ಎಲ್ಲಿ ಹೋಗಲ್ಲ ಎಂದು ಕೈ ಪಾಳೆಯದ ಮುಖಂಡರು  ಹೇಳಿಕೊಂಡಿದ್ದಾರೆ.

ಕಾಂಗ್ರೆಸ್ ನ ಎಲ್ಲಾ ಶಾಸಕರೂ ನಮ್ಮ ಜೊತೆಯಲ್ಲಿಯೇ ಇದ್ದಾರೆ. ಬಿಜೆಪಿಯವರು ಭಯ ಹುಟ್ಟಿಸುವ ಕೆಲಸ ಮಾಡುತ್ತಿದ್ದು, ಮಾಧ್ಯಮದವರು ಬೆಂಬಲ ನೀಡಬೇಡಿ. ಹೀಗಂತ ಚಿಕ್ಕಮಗಳೂರಿನಲ್ಲಿ ಕೆ.ಜೆ.ಜಾರ್ಜ್ ಹೇಳಿಕೆ ನೀಡಿದ್ದಾರೆ.

ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ ರಾಜ್ಯಕ್ಕೆ ಆಗಮನದಲ್ಲಿ ಯಾವುದೇ ವಿಶೇಷ ಇಲ್ಲ ಎಂದ ಅವರು, ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಅವರು ಬಂದಿದ್ದಾರೆ. ಇವತ್ತು ಬರ್ತಾರೆ, ನಾಳೆಯೂ ಬರ್ತಾರೆ ಎಂದು ಹೇಳಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರ ಬೀಳಲಿ ಅಂತ ನಾವು ಅದುಕೊಂಡಿದ್ದೇವೆ ಎಂದ ಬಿಜೆಪಿ ಶಾಸಕ!