Select Your Language

Notifications

webdunia
webdunia
webdunia
webdunia

ಸಂವಿಧಾನ ಪ್ರತಿ ಧ್ವಂಸ: ಬೃಹತ್ ಐಕ್ಯತಾ ಸಮಾವೇಶ

ಸಂವಿಧಾನ ಪ್ರತಿ ಧ್ವಂಸ: ಬೃಹತ್ ಐಕ್ಯತಾ ಸಮಾವೇಶ
ಬೀದರ್ , ಗುರುವಾರ, 27 ಸೆಪ್ಟಂಬರ್ 2018 (16:14 IST)
ದೆಹಲಿಯಲ್ಲಿ ಸಂವಿಧಾನ ಪ್ರತಿ ಸುಟ್ಟಿರುವ ಘಟನೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗಡಿ ಜಿಲ್ಲೆಯಲ್ಲಿ ಐಕ್ಯತಾ ಸಮಾವೇಶ ನಡೆಯಿತು.
ಬೀದರ್ ನಲ್ಲಿ ಬೃಹತ್ ಐಕ್ಯತಾ ಸಮಾವೇಶ ನಡೆಯಿತು. ಸಂವಿಧಾನ ಸಂರಕ್ಷಣಾ ಸಮಿತಿ ಬೀದರ್, ಸಂವಿಧಾನ ರಕ್ಷಿಸಿ ದೇಶ ಉಳಿಸಿ ಎಂಬ ಅಭಿಯಾನದಲ್ಲಿ ಬೀದರ್ ನೆಹರು ಮೈದಾನದಲ್ಲಿ ಸಮಾವೇಶ ನಡೆಯಿತು.

ಸಮಾವೇಶದಲ್ಲಿ ಭಾಗಿಯಾಗಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮರಿ ಮೊಮ್ಮಗ ರಾಜರತನ್ ಅಂಬೇಡ್ಕರ್ ಮಾತನಾಡಿದರು.  ಬೆಳಗಾವಿ ಬೇಲೂರು ಮಠದ ನಿಜಗುಣಾನಂದ ಮಹಾಸ್ವಾಮಿಗಳು, ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪಾ ಖಾಶೆಂಪೂರ ಸೇರಿದಂತೆ ಸಮಾವೇಶದಲ್ಲಿ ನೂರಾರು  ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.




Share this Story:

Follow Webdunia kannada

ಮುಂದಿನ ಸುದ್ದಿ

ಅಂಬಿ ತವರಲ್ಲಿ ಅಭಿಮಾನಿಗಳು ಫುಲ್ ಖುಷ್