Webdunia - Bharat's app for daily news and videos

Install App

ಹಿರಣ್ಯಕೇಶಿ ನದಿಯಲ್ಲಿ ಮೊಸಳೆ ಪ್ರತ್ಯಕ್ಷ: ಆತಂಕದಲ್ಲಿ ಜನತೆ

Webdunia
ಬುಧವಾರ, 12 ಸೆಪ್ಟಂಬರ್ 2018 (15:19 IST)
ಹಿರಣ್ಯಕೇಶಿ ನದಿಯಲ್ಲಿ ಆಗಾಗ್ಗೆ ಮೊಸಳೆಯೊಂದು ಕಾಣಿಸಿಕೊಳ್ಳುತ್ತಿದೆ. ಇದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಯ ಸಂಕೇಶ್ವರ ನಗರದ ಹಿರಣ್ಯಕೇಶಿ ನದಿಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಹಿರಣ್ಯಕೇಶಿ  ನದಿಯಲ್ಲಿ ಆಗಾಗ ಮೊಸಳೆ ಕಾಣಿಸಿಕೊಳ್ಳುತ್ತಿದ್ದು ಜನರಲ್ಲಿ ಆತಂಕ  ಮೂಡಿಸಿದೆ. ಮೊಸಳೆ ಯಾವುದೇ ಭಯವಿಲ್ಲದೆ ನೀರಿನಲ್ಲಿ ತಿರುಗಾಡುತ್ತಿದ್ದು,  ಬಟ್ಟೆ ತೊಳೆಯುವವರು, ಸ್ನಾನ ಮಾಡುವವರು ಪರದಾಡಬೇಕಾದ ಪರಿಸ್ಥಿತಿ ಬಂದಿದೆ.

ಸಂಕೇಶ್ವರ್ ಪಟ್ಟಣದ ಜನರು ಸ್ವಲ್ಪ ಎಚ್ಚರದಿಂದಿರಬೇಕು ಎಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ.





ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments