Select Your Language

Notifications

webdunia
webdunia
webdunia
webdunia

ಲೋಕಸಭಾಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದ ಜೆಡಿಎಸ್ ವರಿಷ್ಠ

ಲೋಕಸಭಾಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿದ ಜೆಡಿಎಸ್ ವರಿಷ್ಠ
ಬೆಂಗಳೂರು , ಮಂಗಳವಾರ, 26 ಫೆಬ್ರವರಿ 2019 (06:58 IST)
ಬೆಂಗಳೂರು : ಲೋಕಸಭಾ ಚುನಾವಣೆಗೆ ದೋಸ್ತಿ ಸರ್ಕಾರದ ಸೀಟು ಹಂಚಿಕೆಯಲ್ಲಿ ಶಿವಮೊಗ್ಗ ಕ್ಷೇತ್ರ ಜೆಡಿಎಸ್ ಪಾಲಾಗಿದ್ದು, ಅಭ್ಯರ್ಥಿಯ ಹೆಸರನ್ನು ಕೂಡ ಘೋಷಿಸಲಾಗಿದೆ.


ಹೌದು. ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರಕ್ಕೆ ಸಮ್ಮಿಶ್ರ ಸರ್ಕಾರದ  ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಹೆಸರು ಫಿಕ್ಸ್ ಆಗಿದ್ದು, ಜೆಡಿಎಸ್ ವರಿಷ್ಠ ದೇವೇಗೌಡರು ನಿನ್ನೆ ಮಧು ಬಂಗಾರಪ್ಪ ಅವರ ನಿವಾಸಕ್ಕೆ ಆಗಮಿಸಿ ಮಧು ಬಂಗಾರಪ್ಪ ಹೆಸರನ್ನು ಘೋಷಣೆ ಮಾಡಿದ್ದಾರೆ.


ಬಳಿಕ ಮಾತನಾಡಿದ ದೇವೇಗೌಡರು,’ ಇಂದು ಮೊದಲ ಹಂತದ ಸಭೆ ನಡೆದಿದೆ. 12 ಸ್ಥಾನ ನಾವು ಕೇಳಿದ್ದೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡನೇ ಹಂತದ ಸಭೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

Share this Story:

Follow Webdunia kannada

ಮುಂದಿನ ಸುದ್ದಿ

ರೈತರಿಗೆ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಾಗಿಸಲು ರಾಜ್ಯ ಸರ್ಕಾರದಿಂದ ಹೊಸ ವ್ಯವಸ್ಥೆ. ಏನದು ಗೊತ್ತಾ?