Select Your Language

Notifications

webdunia
webdunia
webdunia
webdunia

ದರ್ಶನ್ ಕಾರು ಅಪಘಾತ ಪ್ರಕರಣ: ಕ್ರಮಕ್ಕೆ ಮನವಿ

ದರ್ಶನ್ ಕಾರು ಅಪಘಾತ ಪ್ರಕರಣ: ಕ್ರಮಕ್ಕೆ ಮನವಿ
ಮೈಸೂರು , ಶನಿವಾರ, 3 ನವೆಂಬರ್ 2018 (18:55 IST)
ನಟ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜಶೀಟ್ ಸಲ್ಲಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಪೊಲೀಸರು ಅಪಘಾತದ ಮಾಹಿತಿಯನ್ನು ಜಾರ್ಜ್​ಶೀಟ್ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಸೆ.23ರಂದು ನಟ ದರ್ಶನ್ ಕಾರು ಅಪಘಾತವಾಗಿತ್ತು. ಆ ಕಾರನ್ನು ಅವರ ಗೆಳೆಯ ಆಂಟೋನಿ ರಾಯ್ ಚಾಲನೆ ಮಾಡುತ್ತಿದ್ದರು. ರಾಯ್ ಅವರ ನಿರ್ಲಕ್ಷ್ಯದಿಂದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿತ್ತು. ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿದ್ದವು.



Share this Story:

Follow Webdunia kannada

ಮುಂದಿನ ಸುದ್ದಿ

ಶಬರಿಮಲೆಗೆ ವ್ಯಾಪಕ ಭದ್ರತೆ: ನ.5ರ ಮತ್ತೆ ಬಾಗಿಲು ಓಪನ್