Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಭೇಟಿ ಮಾಡಲಿರುವ ಡಿಸಿಎಂ ಪರಮೇಶ್ವರ್

ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಭೇಟಿ ಮಾಡಲಿರುವ ಡಿಸಿಎಂ ಪರಮೇಶ್ವರ್
ಬೆಂಗಳೂರು , ಭಾನುವಾರ, 1 ಜುಲೈ 2018 (11:54 IST)
ಬೆಂಗಳೂರು: ಇಂದು ಸಮನ್ವಯ ಸಮಿತಿ ಸಭೆ ನಡೆಯಲಿರುವ ಹಿನ್ನಲೆಯಲ್ಲಿ ಡಿಸಿಎಂ ಡಾ ಜಿ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ಸಮನ್ವಯ ಸಮಿತಿಯಲ್ಲಿ ತೀರ್ಮಾನವಾದಂತೆ ಕಾಂಗ್ರೆಸ್ ಗೆ 30 ಸ್ಥಾನಗಳ ಹಂಚಿಕೆಯಾಗಬೇಕು. ಈ ಸ್ಥಾನಗಳ ಹಂಚಿಕೆ ಕುರಿತಂತೆ ವೇಣುಗೋಪಾಲ್ ಜತೆ ಡಿಸಿಎಂ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ, ಸಚಿವ ಸ್ಥಾನಗಳ ಕುರಿತಂತೆ ವೇಣುಗೋಪಾಲ್ ಜತೆ ಚರ್ಚಿಸಿ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಪರಮೇಶ್ವರ್ ಚಿಂತನೆ ನಡೆಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ತೆಲಂಗಾಣ ಸಿಎಂ ಭೇಟಿ ಮಾಡಲಿರುವ ಎಚ್ ಡಿ ದೇವೇಗೌಡ