Webdunia - Bharat's app for daily news and videos

Install App

ಸಚಿವ ಡಿಕೆಶಿ ತೆರಳಿದ್ದೆಲ್ಲಿಗೆ ಗೊತ್ತಾ?

Webdunia
ಭಾನುವಾರ, 9 ಸೆಪ್ಟಂಬರ್ 2018 (19:39 IST)
ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರಗೆ ಕೇಂದ್ರದ ಜಾರಿ ನಿರ್ದೇಶನಾಲಯದಿಂದ ಬಂಧನದ ಆತಂಕ ಎದುರಾಗಿದೆ.

ಜಲಸಂಪನ್ಮೂಲ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಅವರು ಅಜ್ಱಆತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಕೇಂದ್ರದ ಜಾರಿ ನಿರ್ದೇಶನಾಲಯವು ಸಚಿವರಾದ ಡಿ.ಕೆ.ಶಿ ಅವರ ವಿರುದ್ಧ ಐಸಿಐಆರ್ ದಾಖಲಿಸಿದೆ ಎಂಬ ಮಾಹಿತಿಗಳು ಹೊರಗೆ ಬೀಳುತ್ತಿವೆ. ಈ ಹಿನ್ನೆಲೆಯಲ್ಲಿ ಸಚಿವರು ಎಲ್ಲಿ ಇದ್ದಾರೆ ಎನ್ನುವ ವಿಷಯವೂ ಅವರ ಆಪ್ತರಿಗೆ ತಿಳಿದಿಲ್ಲ.

ಬೆಂಗಾವಲು ಪಡೆ ಬದಿಗಿರಿಸಿ ಅಜ್ಱಆತ ಸ್ಥಳಕ್ಕೆ ತೆರಳಿದ್ದಾರೆ. ಅಲ್ಲದೇ ಸರಕಾರಿ ಕಾರನ್ನೂ ಸಚಿವ ಡಿ.ಕೆ.ಶಿವಕುಮಾರ ಬದಿಗಿರಿಸಿ ಹೋಗಿದ್ದಾರೆ.

ಮತ್ತೊಂದೆಡೆ, ಸಚಿವ ಡಿ.ಕೆ.ಶಿವಕುಮಾರ ಕಾನೂನು ಪಂಡಿತರ ಜತೆ ಚರ್ಚೆಗೆ ತೆರಳಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments