Select Your Language

Notifications

webdunia
webdunia
webdunia
webdunia

ಸರಣಿ ಕೊಲೆಗಳಿಗೆ ಸರ್ಕಾರದ ವೈಫಲ್ಯ ಕಾರಣ– ದೇವೇಗೌಡ

ಸರಣಿ ಕೊಲೆಗಳಿಗೆ ಸರ್ಕಾರದ ವೈಫಲ್ಯ ಕಾರಣ– ದೇವೇಗೌಡ
ಚಿಕ್ಕಮಗಳೂರು , ಭಾನುವಾರ, 7 ಜನವರಿ 2018 (20:01 IST)
ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯಲು ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೇ ಹೀನ ಕೃತ್ಯೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರದ ವೈಫಲ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.
 
ಸರಕಾರಿ ಅಧಿಕಾರಿಗಳನ್ನು ವೇದಿಕೆಯಲ್ಲಿ ಕೂರಿಸಿಕೊಂಡು ಸಮಾವೇಶ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ‌್ಯ ಪಕ್ಷಕ್ಕೆ ವೋಟ್ ನೀಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಇದುವರೆಗೂ ಇಂತಹ ಮುಖ್ಯಮಂತ್ರಿಯನ್ನು ನೋಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ಭಿನ್ನರಾಗ– ಪ್ರಹ್ಲಾದ್ ಜೋಷಿ