Select Your Language

Notifications

webdunia
webdunia
webdunia
webdunia

ದುನಿಯಾ ವಿಜಯ್ ಬಗ್ಗೆ ಮತ್ತಷ್ಟು ಸ್ಪೋಟಕ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆದಿರುವ ಮೊದಲ ಪತ್ನಿ ನಾಗರತ್ನ

ದುನಿಯಾ ವಿಜಯ್ ಬಗ್ಗೆ ಮತ್ತಷ್ಟು ಸ್ಪೋಟಕ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆದಿರುವ ಮೊದಲ ಪತ್ನಿ ನಾಗರತ್ನ
ಬೆಂಗಳೂರು , ಬುಧವಾರ, 3 ಅಕ್ಟೋಬರ್ 2018 (12:20 IST)
ಬೆಂಗಳೂರು: ಹಲ್ಲೆ ಪ್ರಕರಣದಲ್ಲಿ ಜೈಲಿನಿಂದ ಈಗಷ್ಟೇ ಜಾಮೀನಿನ ಮೇಲೆ ಹೊರಬಂದಿರುವ ನಟ ದುನಿಯಾ ವಿಜಯ್ ಸಂಕಷ್ಟ ಮುಗಿದಂತೆ ಕಾಣುತ್ತಿಲ್ಲ.

ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಇಂದು ಸಂಜೆ ಪತ್ರಿಕಾಗೋಷ್ಠಿ ಕರೆದಿದ್ದು, ಅದರಲ್ಲಿ ವಿಜಯ್ ಬಗ್ಗೆ ಮತ್ತಷ್ಟು ಸ್ಪೋಟಕ ಮಾಹಿತಿ ಹೊರಹಾಕುವುದಾಗಿ ಹೇಳಿದ್ದಾರೆ.

ಕೀರ್ತಿ ಗೌಡರನ್ನು ವಿಜಿ ಮದುವೆಯೇ ಆಗಿಲ್ಲ ಎಂಬ ಸ್ಪೋಟಕ ಸತ್ಯ ಹೇಳಿರುವ ನಾಗರತ್ನ ಈ ಕುರಿತಂತೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಇಂದು ಸಂಜೆ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಮತ್ತಷ್ಟು ಮಾಹಿತಿ ನೀಡುವುದಾಗಿ ಹೇಳಿದ್ದಾರೆ. ಈಗಾಗಲೇ ದುನಿಯಾ ವಿಜಿ ತನ್ನ ಹೊರತಾಗಿ ಐವರು ಹುಡುಗಿಯರ ಜತೆ ಸಂಬಂಧ ಹೊಂದಿದ್ದರು ಎಂದು ನಾಗರತ್ನ ಹೇಳಿ ನಟನ ವೈಯಕ್ತಿಕ ಬದುಕನ್ನು ಬಟಾ ಬಯಲು ಮಾಡಿದ್ದರು. ಇಂದು ಮತ್ತೆ ಅದೇನು ಹೇಳಲಿದ್ದಾರೆ ಎನ್ನುವ ಕುತೂಹಲ ಇದೀಗ ಮೂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಹಿಂದೂ ಧರ್ಮಕ್ಕೆ ಮತಾಂತರವಾದ ಮುಸ್ಲಿಂ ಕುಟುಂಬ! ಕಾರಣ ಕೇಳಿದ್ರೆ ಶಾಕ್!