Select Your Language

Notifications

webdunia
webdunia
webdunia
webdunia

ಸಿಎಂ ಜತೆ ಸಭೆಗೆ ಮೊದಲು ರೈತರನ್ನು ಪರಿಶೀಲಿಸಿ ಒಳಗೆ ಬಿಟ್ಟ ಪೊಲೀಸರು

ಸಿಎಂ ಜತೆ ಸಭೆಗೆ ಮೊದಲು ರೈತರನ್ನು ಪರಿಶೀಲಿಸಿ ಒಳಗೆ ಬಿಟ್ಟ ಪೊಲೀಸರು
ಬೆಂಗಳೂರು , ಮಂಗಳವಾರ, 20 ನವೆಂಬರ್ 2018 (11:43 IST)
ಬೆಂಗಳೂರು: ಕಬ್ಬು ಬೆಳೆಗಾರರ ಜತೆ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ‍್ಳಲು ವಿಧಾನಸೌಧಕ್ಕೆ ಬಂದ ರೈತ ಮುಖಂಡರನ್ನು ಪೊಲೀಸರು ಕೂಲಂಕುಷವಾಗಿ ಪರಿಶೀಲಿಸಿ ಒಳಗೆ ಬಿಟ್ಟಿದ್ದಾರೆ.

ಈ ನಡುವೆ ಸಿಎಂ ಕುಮಾರಸ್ವಾಮಿ ಸಹೋದರ, ಸಚಿವ ಎಚ್ ಡಿ ರೇವಣ್ಣ ಜತೆ ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆಯುತ್ತಿರುವ ವಾರ್ತಾ ಇಲಾಖೆ ಕಾರ್ಯಕ್ರಮಕ್ಕೆ ತೆರಳಿದ್ದು, ಅದರ ಬಳಿಕ ವಿಧಾನಸೌಧಕ್ಕೆ ಆಗಮಿಸಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ವಿಧಾನಸೌಧಕ್ಕೆ ಬಂದಿರುವ ರೈತರು ಸಿಎಂಗಾಗಿ ಕಾದು ಕುಳಿತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ವರದಕ್ಷಿಣೆಗಾಗಿ ಪೀಡಿಸಿದ ಪತಿ ಪತ್ನಿಗೆ ಮಾಡಿದ್ದೇನು ಗೊತ್ತಾ?