Select Your Language

Notifications

webdunia
webdunia
webdunia
webdunia

ಮಹಿಳಾ ಖೈದಿಗಳಿಂದ ಪರಮೇಶ್ವರ್ ಗೆ ಘೇರಾವ್

ಮಹಿಳಾ ಖೈದಿಗಳಿಂದ ಪರಮೇಶ್ವರ್ ಗೆ ಘೇರಾವ್
ಬೆಂಗಳೂರು , ಭಾನುವಾರ, 9 ಸೆಪ್ಟಂಬರ್ 2018 (19:52 IST)
ಮಹಿಳಾ ಖೈದಿಗಳನ್ನು ಬಿಡುಗಡೆ ಮಾಡದಿರುವ ಕ್ರಮ ಖಂಡಿಸಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮಹಿಳಾ ಖೈದಿಗಳು ಘೇರಾವ್ ಹಾಕಿದ ಘಟನೆ ನಡೆದಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ಸನ್ನಡತೆಯ ಆಧಾರದ ಮೇಲೆ ಖೈದಿಗಳ ಬಿಡುಗಡೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಆಗಮಿಸಿದ್ದರು. ಆಗ ಡಿಸಿಎಂಗೆ ಸುತ್ತುವರೆದ ಮಹಿಳಾ ಖೈದಿಗಳು ನಮ್ಮನ್ನು ಏಕೆ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನಿಸಿ ಘೇರಾವ್ ಹಾಕಿದ್ದಾರೆ.

ಇದರಿಂದ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.



Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ?