Webdunia - Bharat's app for daily news and videos

Install App

ವೃದ್ಧೆ ಯಾಮಾರಿಸಿ ಚಿನ್ನದ ಸರ ಕದ್ದರು!

Webdunia
ಗುರುವಾರ, 12 ಜುಲೈ 2018 (17:45 IST)
ಆ ವೃದ್ದೆ ತನ್ನ ಪಾಡಿಗೆ ತಾನು ಹೊರಟಿದ್ದರು. ಆದರೆ ದಾರಿಯಲ್ಲಿ ಪರ್ಸ್ ಬಿಸಾಕಿದ್ದ ಕಳ್ಳರು, ಪರ್ಸ್ ಕೆಳಗೆ ಬಿದ್ದಿದೆ ಎಂದು ವೃದ್ಧೆಯನ್ನು ಯಾಮಾರಿಸಿದ್ದಾರೆ. ವೃದ್ಧೆ ಪರ್ಸ ನೋಡಲು ಕೆಳಗೆ ಬಗ್ಗಿದಾಗ ಚಿನ್ನದ ಸರ ಕದ್ದು ಪರಾರಿಯಾಗಿದ್ದಾರೆ. 
 
ವೃದ್ಧೆಯೊಬ್ಬರನ್ನು ಯಾಮಾರಿಸಿ ಚಿನ್ನದ ಸರ ಕಿತ್ತೊಯದ್ದ ಕಳ್ಳರು ತಮ್ಮ ಚಾಲಾಕಿತನ ತೋರಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚಿಕ್ಕನಹಳ್ಳಿ ಗ್ರಾಮದ ಗೌರಮ್ಮ ಸರಳ ಕಳೆದುಕೊಂಡ ವೃದ್ಧೆಯಾಗಿದ್ದಾರೆ. ಕೆಳಗೆ ಬಿದ್ದಿದ್ದ ಪರ್ಸ್ ತೋರಿಸಿ 40 ಗ್ರಾಂ ಚಿನ್ನದ ಸರವನ್ನು ಕಳ್ಳರು ತಮ್ಮ ಕರಾಮತ್ತು ತೋರಿ ಕದ್ದೊಯ್ದಿದ್ದಾರೆ. ಈ ಕುರಿತು ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments